ಬ್ರೇಕಿಂಗ್ ನ್ಯೂಸ್
16-07-21 02:28 pm Udupi Correspondent ಕರಾವಳಿ
ಉಡುಪಿ, ಜುಲೈ 16: ರಾಜ್ಯದಲ್ಲಿಯೂ ಎರಡು ಮಕ್ಕಳ ನೀತಿ ಜಾರಿಯಾಗಬೇಕು. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಒಂದು ಬೇಕು, ಎರಡು ಸಾಕು ಎಂಬ ಯೋಜನೆ ದೇಶಾದ್ಯಂತ ಜಾರಿಯಾಗಬೇಕು. ಆ ರೀತಿಯ ಕಾನೂನು ಜಾರಿಗೆ ಬರಬೇಕು. ಉತ್ತರ ಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರಿ ಸೌಲಭ್ಯ ಇಲ್ಲ ಎಂದು ಕಾನೂನು ತರುತ್ತಿದ್ದಾರೆ. ಒಳ್ಳೆಯ ಕಾನೂನು. ಭಾರತ ವಿಶ್ವಕ್ಕೆ ಬೇಕಾದಷ್ಟು ಮಾನವ ಸಂಪತ್ತನ್ನು ಒದಗಿಸುತ್ತಿದೆ. ಭಾರತ ಮಾನವ ಸಂಪತ್ತನ್ನು ಒದಗಿಸುವ ಫ್ಯಾಕ್ಟರಿಯಾಗಿದೆ.

ಹಾಗೆಂದು ಎಷ್ಟು ಬೇಕಾದ್ರೂ ಮಕ್ಕಳು ಮಾಡಬಹುದು ಎಂಬ ಮನಸ್ಥಿತಿ ಇದ್ದರೆ ಕಷ್ಟ. ಅದರಿಂದ ಬೇರೆ ರೀತಿಯ ಅಸಮತೋಲನ ಆಗುತ್ತದೆ. ಆ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಉತ್ತಮ ಕಾನೂನನ್ನು ಮಾಡಿದ್ದು ನಮ್ಮ ರಾಜ್ಯದಲ್ಲೂ ಅದನ್ನು ಜಾರಿಗೆ ತರುವ ಅವಶ್ಯಕತೆ ಇದೆ.
ಜನಸಂಖ್ಯೆ ಅಸಮತೋಲನ ಮತ್ತು ಹೆಚ್ವಳದಿಂದ ಆರ್ಥಿಕವಾಗಿ ಹೊಡೆತಕ್ಕೆ ಕಾರಣವಾಗುತ್ತದೆ. ಆಗಸ್ಟ್ ತಿಂಗಳಲ್ಲಿ ನಡೆಯುವ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ.
Video:
UP govts two-child policy should come in the whole country states Udupi Mla Raghupathi Bhat. On World Population Day, Uttar Pradesh chief minister Yogi Adityanath launched a population policy that aims to incentivize couples who do not have more than two babies.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm