ಬ್ರೇಕಿಂಗ್ ನ್ಯೂಸ್
16-07-21 02:28 pm Udupi Correspondent ಕರಾವಳಿ
ಉಡುಪಿ, ಜುಲೈ 16: ರಾಜ್ಯದಲ್ಲಿಯೂ ಎರಡು ಮಕ್ಕಳ ನೀತಿ ಜಾರಿಯಾಗಬೇಕು. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಒಂದು ಬೇಕು, ಎರಡು ಸಾಕು ಎಂಬ ಯೋಜನೆ ದೇಶಾದ್ಯಂತ ಜಾರಿಯಾಗಬೇಕು. ಆ ರೀತಿಯ ಕಾನೂನು ಜಾರಿಗೆ ಬರಬೇಕು. ಉತ್ತರ ಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರಿ ಸೌಲಭ್ಯ ಇಲ್ಲ ಎಂದು ಕಾನೂನು ತರುತ್ತಿದ್ದಾರೆ. ಒಳ್ಳೆಯ ಕಾನೂನು. ಭಾರತ ವಿಶ್ವಕ್ಕೆ ಬೇಕಾದಷ್ಟು ಮಾನವ ಸಂಪತ್ತನ್ನು ಒದಗಿಸುತ್ತಿದೆ. ಭಾರತ ಮಾನವ ಸಂಪತ್ತನ್ನು ಒದಗಿಸುವ ಫ್ಯಾಕ್ಟರಿಯಾಗಿದೆ.

ಹಾಗೆಂದು ಎಷ್ಟು ಬೇಕಾದ್ರೂ ಮಕ್ಕಳು ಮಾಡಬಹುದು ಎಂಬ ಮನಸ್ಥಿತಿ ಇದ್ದರೆ ಕಷ್ಟ. ಅದರಿಂದ ಬೇರೆ ರೀತಿಯ ಅಸಮತೋಲನ ಆಗುತ್ತದೆ. ಆ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಉತ್ತಮ ಕಾನೂನನ್ನು ಮಾಡಿದ್ದು ನಮ್ಮ ರಾಜ್ಯದಲ್ಲೂ ಅದನ್ನು ಜಾರಿಗೆ ತರುವ ಅವಶ್ಯಕತೆ ಇದೆ.
ಜನಸಂಖ್ಯೆ ಅಸಮತೋಲನ ಮತ್ತು ಹೆಚ್ವಳದಿಂದ ಆರ್ಥಿಕವಾಗಿ ಹೊಡೆತಕ್ಕೆ ಕಾರಣವಾಗುತ್ತದೆ. ಆಗಸ್ಟ್ ತಿಂಗಳಲ್ಲಿ ನಡೆಯುವ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ.
Video:
UP govts two-child policy should come in the whole country states Udupi Mla Raghupathi Bhat. On World Population Day, Uttar Pradesh chief minister Yogi Adityanath launched a population policy that aims to incentivize couples who do not have more than two babies.
07-03-26 12:01 pm
HK News Staffer
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
ಡಿಜಿಟಲ್ ವ್ಯಸನಕ್ಕೆ ಬ್ರೇಕ್ ; 16 ವರ್ಷದೊಳಗಿನ ಮಕ್ಕ...
06-03-26 12:08 pm
ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ ಬಜೆಟ್ ; ಮುಂದುವರೆ...
06-03-26 10:21 am
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
06-03-26 07:01 pm
HK News Staffer
ಮಂಗಳೂರಿನ ನಿವೃತ್ತ ಬ್ಯಾಂಕ್ ಉದ್ಯೋಗಿ ಲೇಡಿಗೆ ಸೈಬರ್...
06-03-26 04:08 pm
ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ‘ದಿ ಕೇರಳ ಸ್ಟೋ...
06-03-26 12:17 pm
ದುಬೈನಿಂದ ಬೆಂಗಳೂರಿಗೆ ಹೈಡ್ರೋವೀಡ್ ಗಾಂಜಾ ಪೂರೈಕೆ ;...
05-03-26 07:38 pm
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm