ಬ್ರೇಕಿಂಗ್ ನ್ಯೂಸ್
16-07-21 02:28 pm Udupi Correspondent ಕರಾವಳಿ
ಉಡುಪಿ, ಜುಲೈ 16: ರಾಜ್ಯದಲ್ಲಿಯೂ ಎರಡು ಮಕ್ಕಳ ನೀತಿ ಜಾರಿಯಾಗಬೇಕು. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಒಂದು ಬೇಕು, ಎರಡು ಸಾಕು ಎಂಬ ಯೋಜನೆ ದೇಶಾದ್ಯಂತ ಜಾರಿಯಾಗಬೇಕು. ಆ ರೀತಿಯ ಕಾನೂನು ಜಾರಿಗೆ ಬರಬೇಕು. ಉತ್ತರ ಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರಿ ಸೌಲಭ್ಯ ಇಲ್ಲ ಎಂದು ಕಾನೂನು ತರುತ್ತಿದ್ದಾರೆ. ಒಳ್ಳೆಯ ಕಾನೂನು. ಭಾರತ ವಿಶ್ವಕ್ಕೆ ಬೇಕಾದಷ್ಟು ಮಾನವ ಸಂಪತ್ತನ್ನು ಒದಗಿಸುತ್ತಿದೆ. ಭಾರತ ಮಾನವ ಸಂಪತ್ತನ್ನು ಒದಗಿಸುವ ಫ್ಯಾಕ್ಟರಿಯಾಗಿದೆ.
ಹಾಗೆಂದು ಎಷ್ಟು ಬೇಕಾದ್ರೂ ಮಕ್ಕಳು ಮಾಡಬಹುದು ಎಂಬ ಮನಸ್ಥಿತಿ ಇದ್ದರೆ ಕಷ್ಟ. ಅದರಿಂದ ಬೇರೆ ರೀತಿಯ ಅಸಮತೋಲನ ಆಗುತ್ತದೆ. ಆ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಉತ್ತಮ ಕಾನೂನನ್ನು ಮಾಡಿದ್ದು ನಮ್ಮ ರಾಜ್ಯದಲ್ಲೂ ಅದನ್ನು ಜಾರಿಗೆ ತರುವ ಅವಶ್ಯಕತೆ ಇದೆ.
ಜನಸಂಖ್ಯೆ ಅಸಮತೋಲನ ಮತ್ತು ಹೆಚ್ವಳದಿಂದ ಆರ್ಥಿಕವಾಗಿ ಹೊಡೆತಕ್ಕೆ ಕಾರಣವಾಗುತ್ತದೆ. ಆಗಸ್ಟ್ ತಿಂಗಳಲ್ಲಿ ನಡೆಯುವ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ.
Video:
UP govts two-child policy should come in the whole country states Udupi Mla Raghupathi Bhat. On World Population Day, Uttar Pradesh chief minister Yogi Adityanath launched a population policy that aims to incentivize couples who do not have more than two babies.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm