ಬ್ರೇಕಿಂಗ್ ನ್ಯೂಸ್
16-07-21 08:37 pm Mangaluru Correspondent ಕರಾವಳಿ
ಉಪ್ಪಿನಂಗಡಿ, ಜುಲೈ 16: ಬೈಕ್ ಸವಾರನಿಗೆ ಡಿಕ್ಕಿಯಾಗಿ ಪರಾರಿಯಾದ ಬಸ್ಸನ್ನು ಸಾರ್ವಜನಿಕರು ಗುಂಡ್ಯದಲ್ಲಿ ತಡೆದು ನಿಲ್ಲಿಸಿದ ಘಟನೆ ನಡೆದಿದ್ದು ಅಪಘಾತದಲ್ಲಿ ಸಕಲೇಶಪುರ ಮೂಲದ ಯುವಕ ಮೃತಪಟ್ಟಿದ್ದಾನೆ.
ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಬಳಿಯ ಲಾವತ್ತಡ್ಕ ಎಂಬಲ್ಲಿ ಹಿಟ್ ಆ್ಯಂಡ್ ರನ್ ಘಟನೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ಸಕಲೇಶಪುರ ಮೂಲದ ಅರುಣ್ ಮೃತಪಟ್ಟಿದ್ದಾರೆ. ಸಹ ಸವಾರ ಮೋಹನ್ ಗಂಭೀರ ಗಾಯಗೊಂಡಿದ್ದಾರೆ.
ಬೈಕ್ ಗುಂಡ್ಯ ಕಡೆಯಿಂದ ನೆಲ್ಯಾಡಿ ಕಡೆ ಬರುತ್ತಿದ್ದ ವೇಳೆ ಗುಂಡ್ಯದತ್ತ ತೆರಳುತ್ತಿದ್ದ ಬಸ್ ಡಿಕ್ಕಿಯಾಗಿದೆ. ಬೈಕಿಗೆ ಡಿಕ್ಕಿಯಾಗಿ ಸವಾರರು ರಸ್ತೆಗೆ ಬಿದ್ದರೂ, ಬಸ್ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದ.
ಗುಂಡ್ಯ ಸಮೀಪ ಬಸ್ಸನ್ನು ಪೊಲೀಸ್ ಸಿಬ್ಬಂದಿಗಳು ತಡೆದು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತಿಳಿದು ಪೊಲೀಸರು ಬಸ್ಸನ್ನು ಚೇಸ್ ಮಾಡಿ ವಶಕ್ಕೆ ಪಡೆದಿದ್ದಾರೆ.
ಗಾಯಾಳು ಮೋಹನ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Biker killed in hit and run case at Uppinangady in Mangalore, police seize Bus. The deceased has been identified as Mohan from Sakleshpur.
18-07-25 03:38 pm
Bangalore Correspondent
Minister Dinesh Gundu Rao, Dharmasthala: ಧರ್ಮ...
17-07-25 07:45 pm
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Ronald Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm