ಬ್ರೇಕಿಂಗ್ ನ್ಯೂಸ್
16-07-21 08:37 pm Mangaluru Correspondent ಕರಾವಳಿ
ಉಪ್ಪಿನಂಗಡಿ, ಜುಲೈ 16: ಬೈಕ್ ಸವಾರನಿಗೆ ಡಿಕ್ಕಿಯಾಗಿ ಪರಾರಿಯಾದ ಬಸ್ಸನ್ನು ಸಾರ್ವಜನಿಕರು ಗುಂಡ್ಯದಲ್ಲಿ ತಡೆದು ನಿಲ್ಲಿಸಿದ ಘಟನೆ ನಡೆದಿದ್ದು ಅಪಘಾತದಲ್ಲಿ ಸಕಲೇಶಪುರ ಮೂಲದ ಯುವಕ ಮೃತಪಟ್ಟಿದ್ದಾನೆ.
ರಾಷ್ಟ್ರೀಯ ಹೆದ್ದಾರಿ 75ರ ನೆಲ್ಯಾಡಿ ಬಳಿಯ ಲಾವತ್ತಡ್ಕ ಎಂಬಲ್ಲಿ ಹಿಟ್ ಆ್ಯಂಡ್ ರನ್ ಘಟನೆ ನಡೆದಿದೆ. ಘಟನೆಯಲ್ಲಿ ಬೈಕ್ ಸವಾರಿ ಮಾಡುತ್ತಿದ್ದ ಸಕಲೇಶಪುರ ಮೂಲದ ಅರುಣ್ ಮೃತಪಟ್ಟಿದ್ದಾರೆ. ಸಹ ಸವಾರ ಮೋಹನ್ ಗಂಭೀರ ಗಾಯಗೊಂಡಿದ್ದಾರೆ.
ಬೈಕ್ ಗುಂಡ್ಯ ಕಡೆಯಿಂದ ನೆಲ್ಯಾಡಿ ಕಡೆ ಬರುತ್ತಿದ್ದ ವೇಳೆ ಗುಂಡ್ಯದತ್ತ ತೆರಳುತ್ತಿದ್ದ ಬಸ್ ಡಿಕ್ಕಿಯಾಗಿದೆ. ಬೈಕಿಗೆ ಡಿಕ್ಕಿಯಾಗಿ ಸವಾರರು ರಸ್ತೆಗೆ ಬಿದ್ದರೂ, ಬಸ್ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದ.
ಗುಂಡ್ಯ ಸಮೀಪ ಬಸ್ಸನ್ನು ಪೊಲೀಸ್ ಸಿಬ್ಬಂದಿಗಳು ತಡೆದು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತಿಳಿದು ಪೊಲೀಸರು ಬಸ್ಸನ್ನು ಚೇಸ್ ಮಾಡಿ ವಶಕ್ಕೆ ಪಡೆದಿದ್ದಾರೆ.
ಗಾಯಾಳು ಮೋಹನ್ ಅವರನ್ನು ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Biker killed in hit and run case at Uppinangady in Mangalore, police seize Bus. The deceased has been identified as Mohan from Sakleshpur.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm