ಬ್ರೇಕಿಂಗ್ ನ್ಯೂಸ್
16-07-21 10:24 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 16 : ಕೊರೊನಾ ಸೋಂಕು ತಗುಲಿ, 12 ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಒಂದೇ ದಿನ ಕೇವಲ ಮೂರು ಗಂಟೆ ಅಂತರದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್ನಲ್ಲಿ ಧರ್ಮಗುರು ಆಗಿರುವ ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ತ್ ಮತ್ತು ಅವರ ತಂದೆ ವರ್ಗೀಸ್ ಪುನ್ನತ್ತಾನತ್ತ್ ಮೃತ ದಂಪತಿ. ಇವರು ಗುರುವಾರ ಚಿಕಿತ್ಸೆ ಫಲಿಸದೆ ಕೇವಲ ಮೂರುವರೆ ಗಂಟೆ ಅಂತರದಲ್ಲಿ ಕೊನೆಯುಸಿರೆಳೆದಿದ್ದಾರೆ.
ದಂಪತಿಯನ್ನು ಜುಲೈ 4 ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಂಪತ್ಯ ಜೀವನದುದ್ದಕ್ಕೂ ಪರಸ್ಪರ ಅನ್ಯೋನ್ಯವಾಗಿದ್ದ ಇವರು ಸಾವಿನಲ್ಲೂ ಒಂದಾಗಿದ್ದಾರೆ. ಮೃತರು ಓರ್ವ ಧರ್ಮಗುರು ಸಹಿತ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರವನ್ನು ನೆಲ್ಯಾಡಿಯ ಸೈಂಟ್ ಅಲ್ಫೋನ್ಸ್ ಚರ್ಚ್ನ ದಫನ ಭೂಮಿಯಲ್ಲಿ ಇಂದು ಬೆಳಗ್ಗೆ ನೆರವೇರಿಸಲಾಗಿದೆ.
Mangalore Nelyadi Husband wife die of coronavirus in three hours gap. The deceased have been identied as Vargies Punnattanathat and Mary Punnattanathat
18-07-25 03:38 pm
Bangalore Correspondent
Minister Dinesh Gundu Rao, Dharmasthala: ಧರ್ಮ...
17-07-25 07:45 pm
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Ronald Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm