ಬ್ರೇಕಿಂಗ್ ನ್ಯೂಸ್
16-07-21 10:24 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 16 : ಕೊರೊನಾ ಸೋಂಕು ತಗುಲಿ, 12 ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಒಂದೇ ದಿನ ಕೇವಲ ಮೂರು ಗಂಟೆ ಅಂತರದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್ನಲ್ಲಿ ಧರ್ಮಗುರು ಆಗಿರುವ ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ತ್ ಮತ್ತು ಅವರ ತಂದೆ ವರ್ಗೀಸ್ ಪುನ್ನತ್ತಾನತ್ತ್ ಮೃತ ದಂಪತಿ. ಇವರು ಗುರುವಾರ ಚಿಕಿತ್ಸೆ ಫಲಿಸದೆ ಕೇವಲ ಮೂರುವರೆ ಗಂಟೆ ಅಂತರದಲ್ಲಿ ಕೊನೆಯುಸಿರೆಳೆದಿದ್ದಾರೆ.
ದಂಪತಿಯನ್ನು ಜುಲೈ 4 ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಂಪತ್ಯ ಜೀವನದುದ್ದಕ್ಕೂ ಪರಸ್ಪರ ಅನ್ಯೋನ್ಯವಾಗಿದ್ದ ಇವರು ಸಾವಿನಲ್ಲೂ ಒಂದಾಗಿದ್ದಾರೆ. ಮೃತರು ಓರ್ವ ಧರ್ಮಗುರು ಸಹಿತ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರವನ್ನು ನೆಲ್ಯಾಡಿಯ ಸೈಂಟ್ ಅಲ್ಫೋನ್ಸ್ ಚರ್ಚ್ನ ದಫನ ಭೂಮಿಯಲ್ಲಿ ಇಂದು ಬೆಳಗ್ಗೆ ನೆರವೇರಿಸಲಾಗಿದೆ.
Mangalore Nelyadi Husband wife die of coronavirus in three hours gap. The deceased have been identied as Vargies Punnattanathat and Mary Punnattanathat
18-12-25 11:05 pm
HK News Desk
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
ಹೃದಯಾಘಾತ ; ರಸ್ತೆ ಮೇಲೆ ಬಿದ್ದುಕೊಂಡ ಪತಿಯನ್ನು ರಕ್...
18-12-25 02:09 pm
18-12-25 04:34 pm
HK News Desk
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm