ಬ್ರೇಕಿಂಗ್ ನ್ಯೂಸ್
16-07-21 10:24 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 16 : ಕೊರೊನಾ ಸೋಂಕು ತಗುಲಿ, 12 ದಿನಗಳಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಂಪತಿ ಒಂದೇ ದಿನ ಕೇವಲ ಮೂರು ಗಂಟೆ ಅಂತರದಲ್ಲಿ ಸಾವನ್ನಪ್ಪಿದ ಘಟನೆ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಮುಂಡಾಜೆ ಸೈಂಟ್ ಮೇರಿಸ್ ಚರ್ಚ್ನಲ್ಲಿ ಧರ್ಮಗುರು ಆಗಿರುವ ಸೆಬಾಸ್ಟಿಯನ್ ಪುನ್ನತ್ತಾನತ್ತ್ ಅವರ ತಾಯಿ ಮೇರಿ ಪುನ್ನತ್ತಾನತ್ತ್ ಮತ್ತು ಅವರ ತಂದೆ ವರ್ಗೀಸ್ ಪುನ್ನತ್ತಾನತ್ತ್ ಮೃತ ದಂಪತಿ. ಇವರು ಗುರುವಾರ ಚಿಕಿತ್ಸೆ ಫಲಿಸದೆ ಕೇವಲ ಮೂರುವರೆ ಗಂಟೆ ಅಂತರದಲ್ಲಿ ಕೊನೆಯುಸಿರೆಳೆದಿದ್ದಾರೆ.
ದಂಪತಿಯನ್ನು ಜುಲೈ 4 ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾಂಪತ್ಯ ಜೀವನದುದ್ದಕ್ಕೂ ಪರಸ್ಪರ ಅನ್ಯೋನ್ಯವಾಗಿದ್ದ ಇವರು ಸಾವಿನಲ್ಲೂ ಒಂದಾಗಿದ್ದಾರೆ. ಮೃತರು ಓರ್ವ ಧರ್ಮಗುರು ಸಹಿತ ಇಬ್ಬರು ಗಂಡು ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇವರ ಅಂತ್ಯಸಂಸ್ಕಾರವನ್ನು ನೆಲ್ಯಾಡಿಯ ಸೈಂಟ್ ಅಲ್ಫೋನ್ಸ್ ಚರ್ಚ್ನ ದಫನ ಭೂಮಿಯಲ್ಲಿ ಇಂದು ಬೆಳಗ್ಗೆ ನೆರವೇರಿಸಲಾಗಿದೆ.
Mangalore Nelyadi Husband wife die of coronavirus in three hours gap. The deceased have been identied as Vargies Punnattanathat and Mary Punnattanathat
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 11:17 am
HK News Staffer
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm