ಬ್ರೇಕಿಂಗ್ ನ್ಯೂಸ್
17-07-21 10:19 pm Mangaluru Correspondent ಕರಾವಳಿ
ಸುರತ್ಕಲ್, ಜುಲೈ 17: ನೀರು ತುಂಬಿದ ಬಕೆಟ್ ನಲ್ಲಿ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಕಾಟಿಪಳ್ಳದಲ್ಲಿ ನಡೆದಿದೆ.
ಕಾಟಿಪಳ್ಳದ ನಿವಾಸಿ ನಜೀರ್ ಎಂಬವರು ತಮ್ಮ ಒಂದೂವರೆ ವರ್ಷದ ಮಗುವನ್ನು ನೆಲದಲ್ಲಿ ಮಲಗಿಸಿ ಹೊರಗೆ ಹೋಗಿದ್ದರು. ಈ ವೇಳೆ, ಮಗು ಎದ್ದು ಹೊರಬಂದಿದ್ದು ಅಲ್ಲಿಯೇ ಇದ್ದ ಟಾಯ್ಲೆಟ್ ಒಳಗಡೆ ಹೋಗಿ ನೀರು ತುಂಬಿದ್ದ ಬಕೆಟ್ ಗೆ ಇಣುಕಿ ತಲೆ ಕೆಳಗಾಗಿ ಬಿದ್ದಿದೆ.
ಮನೆ ಒಳಗೆ ಅಡುಗೆ ಕೆಲಸದಲ್ಲಿ ನಿರತರಾಗಿದ್ದ ತಾಯಿ ಸ್ವಲ್ಪ ಹೊತ್ತಿನಲ್ಲಿ ಬಂದು ನೋಡಿದಾಗ ಮಗು ಕಾಣದಾಗಿದ್ದು ಟಾಯ್ಲೆಟ್ ಒಳಗಡೆ ತಲೆ ಕೆಳಗಾಗಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮಗುವನ್ನು ಎತ್ತಿಕೊಂಡು ಆಸ್ಪತ್ರೆಗೆ ಧಾವಿಸಿದ್ದು ಬದುಕಿಸಲು ಸಾಧ್ಯವಾಗಲಿಲ್ಲ. ಬಕೆಟ್ ನಲ್ಲಿ ಅರ್ಧಕ್ಕೆ ನೀರು ತುಂಬಿದ್ದರಿಂದ ಮಗು ಉಸಿರು ಕಟ್ಟಿ ಸಾವನ್ನಪ್ಪಿದೆ ಎನ್ನಲಾಗಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a freak incident, a toddler died after accidentally falling into a water-filled bucket at Surathkal in Mangalore.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 11:17 am
HK News Staffer
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm