ಬ್ರೇಕಿಂಗ್ ನ್ಯೂಸ್
17-07-21 10:19 pm Mangaluru Correspondent ಕರಾವಳಿ
ಸುರತ್ಕಲ್, ಜುಲೈ 17: ನೀರು ತುಂಬಿದ ಬಕೆಟ್ ನಲ್ಲಿ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಕಾಟಿಪಳ್ಳದಲ್ಲಿ ನಡೆದಿದೆ.
ಕಾಟಿಪಳ್ಳದ ನಿವಾಸಿ ನಜೀರ್ ಎಂಬವರು ತಮ್ಮ ಒಂದೂವರೆ ವರ್ಷದ ಮಗುವನ್ನು ನೆಲದಲ್ಲಿ ಮಲಗಿಸಿ ಹೊರಗೆ ಹೋಗಿದ್ದರು. ಈ ವೇಳೆ, ಮಗು ಎದ್ದು ಹೊರಬಂದಿದ್ದು ಅಲ್ಲಿಯೇ ಇದ್ದ ಟಾಯ್ಲೆಟ್ ಒಳಗಡೆ ಹೋಗಿ ನೀರು ತುಂಬಿದ್ದ ಬಕೆಟ್ ಗೆ ಇಣುಕಿ ತಲೆ ಕೆಳಗಾಗಿ ಬಿದ್ದಿದೆ.
ಮನೆ ಒಳಗೆ ಅಡುಗೆ ಕೆಲಸದಲ್ಲಿ ನಿರತರಾಗಿದ್ದ ತಾಯಿ ಸ್ವಲ್ಪ ಹೊತ್ತಿನಲ್ಲಿ ಬಂದು ನೋಡಿದಾಗ ಮಗು ಕಾಣದಾಗಿದ್ದು ಟಾಯ್ಲೆಟ್ ಒಳಗಡೆ ತಲೆ ಕೆಳಗಾಗಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮಗುವನ್ನು ಎತ್ತಿಕೊಂಡು ಆಸ್ಪತ್ರೆಗೆ ಧಾವಿಸಿದ್ದು ಬದುಕಿಸಲು ಸಾಧ್ಯವಾಗಲಿಲ್ಲ. ಬಕೆಟ್ ನಲ್ಲಿ ಅರ್ಧಕ್ಕೆ ನೀರು ತುಂಬಿದ್ದರಿಂದ ಮಗು ಉಸಿರು ಕಟ್ಟಿ ಸಾವನ್ನಪ್ಪಿದೆ ಎನ್ನಲಾಗಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a freak incident, a toddler died after accidentally falling into a water-filled bucket at Surathkal in Mangalore.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm