ಬ್ರೇಕಿಂಗ್ ನ್ಯೂಸ್
17-07-21 10:19 pm Mangaluru Correspondent ಕರಾವಳಿ
ಸುರತ್ಕಲ್, ಜುಲೈ 17: ನೀರು ತುಂಬಿದ ಬಕೆಟ್ ನಲ್ಲಿ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಕಾಟಿಪಳ್ಳದಲ್ಲಿ ನಡೆದಿದೆ.
ಕಾಟಿಪಳ್ಳದ ನಿವಾಸಿ ನಜೀರ್ ಎಂಬವರು ತಮ್ಮ ಒಂದೂವರೆ ವರ್ಷದ ಮಗುವನ್ನು ನೆಲದಲ್ಲಿ ಮಲಗಿಸಿ ಹೊರಗೆ ಹೋಗಿದ್ದರು. ಈ ವೇಳೆ, ಮಗು ಎದ್ದು ಹೊರಬಂದಿದ್ದು ಅಲ್ಲಿಯೇ ಇದ್ದ ಟಾಯ್ಲೆಟ್ ಒಳಗಡೆ ಹೋಗಿ ನೀರು ತುಂಬಿದ್ದ ಬಕೆಟ್ ಗೆ ಇಣುಕಿ ತಲೆ ಕೆಳಗಾಗಿ ಬಿದ್ದಿದೆ.
ಮನೆ ಒಳಗೆ ಅಡುಗೆ ಕೆಲಸದಲ್ಲಿ ನಿರತರಾಗಿದ್ದ ತಾಯಿ ಸ್ವಲ್ಪ ಹೊತ್ತಿನಲ್ಲಿ ಬಂದು ನೋಡಿದಾಗ ಮಗು ಕಾಣದಾಗಿದ್ದು ಟಾಯ್ಲೆಟ್ ಒಳಗಡೆ ತಲೆ ಕೆಳಗಾಗಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮಗುವನ್ನು ಎತ್ತಿಕೊಂಡು ಆಸ್ಪತ್ರೆಗೆ ಧಾವಿಸಿದ್ದು ಬದುಕಿಸಲು ಸಾಧ್ಯವಾಗಲಿಲ್ಲ. ಬಕೆಟ್ ನಲ್ಲಿ ಅರ್ಧಕ್ಕೆ ನೀರು ತುಂಬಿದ್ದರಿಂದ ಮಗು ಉಸಿರು ಕಟ್ಟಿ ಸಾವನ್ನಪ್ಪಿದೆ ಎನ್ನಲಾಗಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a freak incident, a toddler died after accidentally falling into a water-filled bucket at Surathkal in Mangalore.
04-10-25 07:22 pm
HK News Staffer
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm