ಬ್ರೇಕಿಂಗ್ ನ್ಯೂಸ್
17-07-21 10:19 pm Mangaluru Correspondent ಕರಾವಳಿ
ಸುರತ್ಕಲ್, ಜುಲೈ 17: ನೀರು ತುಂಬಿದ ಬಕೆಟ್ ನಲ್ಲಿ ಬಿದ್ದು ಒಂದೂವರೆ ವರ್ಷದ ಮಗು ಮೃತಪಟ್ಟ ಘಟನೆ ಕಾಟಿಪಳ್ಳದಲ್ಲಿ ನಡೆದಿದೆ.
ಕಾಟಿಪಳ್ಳದ ನಿವಾಸಿ ನಜೀರ್ ಎಂಬವರು ತಮ್ಮ ಒಂದೂವರೆ ವರ್ಷದ ಮಗುವನ್ನು ನೆಲದಲ್ಲಿ ಮಲಗಿಸಿ ಹೊರಗೆ ಹೋಗಿದ್ದರು. ಈ ವೇಳೆ, ಮಗು ಎದ್ದು ಹೊರಬಂದಿದ್ದು ಅಲ್ಲಿಯೇ ಇದ್ದ ಟಾಯ್ಲೆಟ್ ಒಳಗಡೆ ಹೋಗಿ ನೀರು ತುಂಬಿದ್ದ ಬಕೆಟ್ ಗೆ ಇಣುಕಿ ತಲೆ ಕೆಳಗಾಗಿ ಬಿದ್ದಿದೆ.
ಮನೆ ಒಳಗೆ ಅಡುಗೆ ಕೆಲಸದಲ್ಲಿ ನಿರತರಾಗಿದ್ದ ತಾಯಿ ಸ್ವಲ್ಪ ಹೊತ್ತಿನಲ್ಲಿ ಬಂದು ನೋಡಿದಾಗ ಮಗು ಕಾಣದಾಗಿದ್ದು ಟಾಯ್ಲೆಟ್ ಒಳಗಡೆ ತಲೆ ಕೆಳಗಾಗಿ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಮಗುವನ್ನು ಎತ್ತಿಕೊಂಡು ಆಸ್ಪತ್ರೆಗೆ ಧಾವಿಸಿದ್ದು ಬದುಕಿಸಲು ಸಾಧ್ಯವಾಗಲಿಲ್ಲ. ಬಕೆಟ್ ನಲ್ಲಿ ಅರ್ಧಕ್ಕೆ ನೀರು ತುಂಬಿದ್ದರಿಂದ ಮಗು ಉಸಿರು ಕಟ್ಟಿ ಸಾವನ್ನಪ್ಪಿದೆ ಎನ್ನಲಾಗಿದೆ. ಈ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a freak incident, a toddler died after accidentally falling into a water-filled bucket at Surathkal in Mangalore.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm