ಬ್ರೇಕಿಂಗ್ ನ್ಯೂಸ್
17-07-21 10:50 pm Mangaluru Correspondent ಕರಾವಳಿ
ಮಂಗಳೂರು, ಜುಲೈ 17: ನಿರಂತರ ಮಳೆಯಿಂದಾಗಿ ನಗರದ ಬಂದರು ಬಳಿಯ ನಲಪಾಡ್ ಕುನಿಲ್ ಟವರ್ಸ್ ಕಟ್ಟಡಕ್ಕೆ ಹೊಂದಿಕೊಂಡಿರುವ ಎಪಿಎಂಸಿ ಯಾರ್ಡ್ ಕಟ್ಟಡದ ತಡೆಗೋಡೆ ಕುಸಿದು ಬಿದ್ದಿದ್ದು 13ಕ್ಕೂ ಹೆಚ್ಚು ವಾಹನಗಳು ಜಖಂಗೊಂಡ ಘಟನೆ ನಡೆದಿದೆ.
ಸುಮಾರು ಒಂದೂವರೆ ಅಡಿ ಅಗಲವಿದ್ದ ಹತ್ತು ಮೀಟರ್ ಎತ್ತರಕ್ಕೆ ಕಟ್ಟಲಾಗಿದ್ದ ಬೃಹತ್ ತಡೆಗೋಡೆ ಕುಸಿದು ಬಿದ್ದಿದೆ. ಘಟನೆಯಲ್ಲಿ ಕುನಿಲ್ ಟವರ್ಸ್ ಮತ್ತು ಅಪಾರ್ಟ್ಮೆಂಟ್ ನಿವಾಸಿಗಳ ಕಾರು, ಬೈಕ್ ಸೇರಿ 13ಕ್ಕೂ ಹೆಚ್ಚು ವಾಹನಗಳು ಮಣ್ಣಿನಡಿ ಹೂತು ಹೋಗಿದೆ. ಕಟ್ಟಡದ ಆವರಣದಲ್ಲಿದ್ದ ಬಾವಿಯಲ್ಲೂ ಅರ್ಧದಷ್ಟು ತಡೆಗೋಡೆ ಬಿದ್ದು ಮಣ್ಣು, ಕಲ್ಲು ತುಂಬಿದ್ದು ಅರ್ಧಕ್ಕೆ ಮುಚ್ಚಿ ಹೋಗಿದೆ.
ಅಪಾರ್ಟ್ಮೆಂಟ್ನಲ್ಲಿ ನೂರಕ್ಕೂ ಹೆಚ್ಚು ಮನೆಗಳಿದ್ದು, ಬಹುತೇಕ ಮಕ್ಕಳು ಕಟ್ಟಡದ ಆವರಣದಲ್ಲಿ ಆಟ ಆಡುತ್ತಿದ್ದರು. ಶನಿವಾರ ಸಂಜೆ ವೇಳೆ ಮಳೆ ಬರುತ್ತಿದ್ದರಿಂದ ಮಕ್ಕಳು ಹೊರಬಂದಿರಲಿಲ್ಲ. ಈ ಸಮಯದಲ್ಲಿ ತಡೆಗೋಡೆ ಕುಸಿದಿದ್ದು, ಮಕ್ಕಳು ಆಡಲು ಬಾರದ ಕಾರಣ ಭಾರಿ ದುರಂತ ತಪ್ಪಿದೆ.
Incessant rains have been lashing the district from the past five days. Due to heavy rain, the APMC yard wall which is attached to Nalapad Kunil Towers at Bunder, collapsed on Saturday July 17. The incident left over 13 vehicles completely damaged. A major tragedy was averted as usually children play in the flat premises. None of the children came out to the area due to rain. More than 13 vehicles were stuck underneath the debris.
23-10-24 09:41 pm
Bangalore Correspondent
C.P. Yogeshwar joins Congress: ಬಿಜೆಪಿ-ಜೆಡಿಎಸ್...
23-10-24 12:41 pm
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
24-10-24 01:25 am
Mangaluru Correspondent
Mangalore, Babu Pilar, Ullal press club; 4500...
23-10-24 09:49 pm
Mangalore Police, Accident, Kadri: ರಾತ್ರಿ ವೇಳ...
23-10-24 06:35 pm
ಮಂಗಳೂರು ವಿವಿಯಲ್ಲಿ ತುಳು ಎಂಎ ಪ್ರವೇಶ ಶುಲ್ಕ ಹೆಚ್ಚ...
23-10-24 06:26 pm
Mangalore, Arun Puthila, Puttur VHP: ವಿಎಚ್ ಪಿ...
23-10-24 03:15 pm
23-10-24 08:38 pm
Mangalore Correspondent
Hassan, Bangladeshi arrest: ಹಾಸನ ನಗರದಲ್ಲಿ ನೆಲ...
22-10-24 02:49 pm
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm