ಬ್ರೇಕಿಂಗ್ ನ್ಯೂಸ್
17-07-21 11:06 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 17: ನಿಲ್ಲಿಸಿದ್ದ ಓಮ್ನಿ ಕಾರು ನಿಧಾನಕ್ಕೆ ಮುಂದಕ್ಕೆ ಬಂದು ತರಕಾರಿ ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ಉಜಿರೆಯಲ್ಲಿ ನಡೆದಿದ್ದು ಇಬ್ಬರು ವಿದ್ಯಾರ್ಥಿಗಳು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಹ್ಯಾಂಡ್ ಬ್ರೇಕ್ ಹಾಕದೆ ಓಮ್ನಿ ಕಾರನ್ನು ಪಾರ್ಕ್ ಮಾಡಿ ಅಂಗಡಿಗೆ ತೆರಳಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಉಜಿರೆ ಎಸ್.ಡಿ.ಎಮ್ ಕಾಲೇಜು ರಸ್ತೆ ಬಳಿ ಇರುವ ಶಾರ್ವರಿ ಕಾಂಪ್ಲೆಕ್ಸ್ ಬಳಿ ಘಟನೆ ನಡೆದಿದೆ.
ತರಕಾರಿ ಅಂಗಡಿಯೊಳಗೆ ಏಕಾಏಕಿ ಒಮ್ನಿ ಕಾರು ನುಗ್ಗಿದ್ದು ತರಕಾರಿ ಖರೀದಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಕೂದಳೆಲೆಯ ಅಂತರದಲ್ಲಿ ಪಾರಾಗಿದ್ದಾರೆ. ಮಗುವನ್ನು ಕಾರಿನಲ್ಲಿ ಬಿಟ್ಟು ಹ್ಯಾಂಡ್ ಬ್ರೇಕ್ ಹಾಕದೆ ಇಳಿಜಾರಿನಲ್ಲಿ ಪಾರ್ಕ್ ಮಾಡಿ ನಿರ್ಲಕ್ಷ್ಯ ತೋರಿದ್ದು ಅಪಘಾತಕ್ಕೆ ಕಾರಣವಾಗಿತ್ತು.
ಅದೃಷ್ಟವಶಾತ್ ಮಗು ಅಪಾಯದಿಂದ ಪಾರಾಗಿದೆ. ಇಡೀ ಘಟನೆಯ ದೃಶ್ಯ ಅಲ್ಲಿಯೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಕಾರಿನ ಒಳಗಡೆ ಮಗು ಇರುವುದನ್ನು ಕಂಡು ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದಾರೆ.
Mangalore No Hand Brake applied Parked Omni Car Enters Shop at Ujre in Belthangady.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm