ಬ್ರೇಕಿಂಗ್ ನ್ಯೂಸ್
17-07-21 11:06 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 17: ನಿಲ್ಲಿಸಿದ್ದ ಓಮ್ನಿ ಕಾರು ನಿಧಾನಕ್ಕೆ ಮುಂದಕ್ಕೆ ಬಂದು ತರಕಾರಿ ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ಉಜಿರೆಯಲ್ಲಿ ನಡೆದಿದ್ದು ಇಬ್ಬರು ವಿದ್ಯಾರ್ಥಿಗಳು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಹ್ಯಾಂಡ್ ಬ್ರೇಕ್ ಹಾಕದೆ ಓಮ್ನಿ ಕಾರನ್ನು ಪಾರ್ಕ್ ಮಾಡಿ ಅಂಗಡಿಗೆ ತೆರಳಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಉಜಿರೆ ಎಸ್.ಡಿ.ಎಮ್ ಕಾಲೇಜು ರಸ್ತೆ ಬಳಿ ಇರುವ ಶಾರ್ವರಿ ಕಾಂಪ್ಲೆಕ್ಸ್ ಬಳಿ ಘಟನೆ ನಡೆದಿದೆ.
ತರಕಾರಿ ಅಂಗಡಿಯೊಳಗೆ ಏಕಾಏಕಿ ಒಮ್ನಿ ಕಾರು ನುಗ್ಗಿದ್ದು ತರಕಾರಿ ಖರೀದಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಕೂದಳೆಲೆಯ ಅಂತರದಲ್ಲಿ ಪಾರಾಗಿದ್ದಾರೆ. ಮಗುವನ್ನು ಕಾರಿನಲ್ಲಿ ಬಿಟ್ಟು ಹ್ಯಾಂಡ್ ಬ್ರೇಕ್ ಹಾಕದೆ ಇಳಿಜಾರಿನಲ್ಲಿ ಪಾರ್ಕ್ ಮಾಡಿ ನಿರ್ಲಕ್ಷ್ಯ ತೋರಿದ್ದು ಅಪಘಾತಕ್ಕೆ ಕಾರಣವಾಗಿತ್ತು.
ಅದೃಷ್ಟವಶಾತ್ ಮಗು ಅಪಾಯದಿಂದ ಪಾರಾಗಿದೆ. ಇಡೀ ಘಟನೆಯ ದೃಶ್ಯ ಅಲ್ಲಿಯೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಕಾರಿನ ಒಳಗಡೆ ಮಗು ಇರುವುದನ್ನು ಕಂಡು ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದಾರೆ.
Mangalore No Hand Brake applied Parked Omni Car Enters Shop at Ujre in Belthangady.
18-07-25 03:38 pm
Bangalore Correspondent
Minister Dinesh Gundu Rao, Dharmasthala: ಧರ್ಮ...
17-07-25 07:45 pm
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Ronald Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm