ಬ್ರೇಕಿಂಗ್ ನ್ಯೂಸ್
17-07-21 11:06 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 17: ನಿಲ್ಲಿಸಿದ್ದ ಓಮ್ನಿ ಕಾರು ನಿಧಾನಕ್ಕೆ ಮುಂದಕ್ಕೆ ಬಂದು ತರಕಾರಿ ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ಉಜಿರೆಯಲ್ಲಿ ನಡೆದಿದ್ದು ಇಬ್ಬರು ವಿದ್ಯಾರ್ಥಿಗಳು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಹ್ಯಾಂಡ್ ಬ್ರೇಕ್ ಹಾಕದೆ ಓಮ್ನಿ ಕಾರನ್ನು ಪಾರ್ಕ್ ಮಾಡಿ ಅಂಗಡಿಗೆ ತೆರಳಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಉಜಿರೆ ಎಸ್.ಡಿ.ಎಮ್ ಕಾಲೇಜು ರಸ್ತೆ ಬಳಿ ಇರುವ ಶಾರ್ವರಿ ಕಾಂಪ್ಲೆಕ್ಸ್ ಬಳಿ ಘಟನೆ ನಡೆದಿದೆ.
ತರಕಾರಿ ಅಂಗಡಿಯೊಳಗೆ ಏಕಾಏಕಿ ಒಮ್ನಿ ಕಾರು ನುಗ್ಗಿದ್ದು ತರಕಾರಿ ಖರೀದಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಕೂದಳೆಲೆಯ ಅಂತರದಲ್ಲಿ ಪಾರಾಗಿದ್ದಾರೆ. ಮಗುವನ್ನು ಕಾರಿನಲ್ಲಿ ಬಿಟ್ಟು ಹ್ಯಾಂಡ್ ಬ್ರೇಕ್ ಹಾಕದೆ ಇಳಿಜಾರಿನಲ್ಲಿ ಪಾರ್ಕ್ ಮಾಡಿ ನಿರ್ಲಕ್ಷ್ಯ ತೋರಿದ್ದು ಅಪಘಾತಕ್ಕೆ ಕಾರಣವಾಗಿತ್ತು.
ಅದೃಷ್ಟವಶಾತ್ ಮಗು ಅಪಾಯದಿಂದ ಪಾರಾಗಿದೆ. ಇಡೀ ಘಟನೆಯ ದೃಶ್ಯ ಅಲ್ಲಿಯೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಕಾರಿನ ಒಳಗಡೆ ಮಗು ಇರುವುದನ್ನು ಕಂಡು ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದಾರೆ.
Mangalore No Hand Brake applied Parked Omni Car Enters Shop at Ujre in Belthangady.
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm