ಬ್ರೇಕಿಂಗ್ ನ್ಯೂಸ್
17-07-21 11:06 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 17: ನಿಲ್ಲಿಸಿದ್ದ ಓಮ್ನಿ ಕಾರು ನಿಧಾನಕ್ಕೆ ಮುಂದಕ್ಕೆ ಬಂದು ತರಕಾರಿ ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ಉಜಿರೆಯಲ್ಲಿ ನಡೆದಿದ್ದು ಇಬ್ಬರು ವಿದ್ಯಾರ್ಥಿಗಳು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಹ್ಯಾಂಡ್ ಬ್ರೇಕ್ ಹಾಕದೆ ಓಮ್ನಿ ಕಾರನ್ನು ಪಾರ್ಕ್ ಮಾಡಿ ಅಂಗಡಿಗೆ ತೆರಳಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಉಜಿರೆ ಎಸ್.ಡಿ.ಎಮ್ ಕಾಲೇಜು ರಸ್ತೆ ಬಳಿ ಇರುವ ಶಾರ್ವರಿ ಕಾಂಪ್ಲೆಕ್ಸ್ ಬಳಿ ಘಟನೆ ನಡೆದಿದೆ.
ತರಕಾರಿ ಅಂಗಡಿಯೊಳಗೆ ಏಕಾಏಕಿ ಒಮ್ನಿ ಕಾರು ನುಗ್ಗಿದ್ದು ತರಕಾರಿ ಖರೀದಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಕೂದಳೆಲೆಯ ಅಂತರದಲ್ಲಿ ಪಾರಾಗಿದ್ದಾರೆ. ಮಗುವನ್ನು ಕಾರಿನಲ್ಲಿ ಬಿಟ್ಟು ಹ್ಯಾಂಡ್ ಬ್ರೇಕ್ ಹಾಕದೆ ಇಳಿಜಾರಿನಲ್ಲಿ ಪಾರ್ಕ್ ಮಾಡಿ ನಿರ್ಲಕ್ಷ್ಯ ತೋರಿದ್ದು ಅಪಘಾತಕ್ಕೆ ಕಾರಣವಾಗಿತ್ತು.
ಅದೃಷ್ಟವಶಾತ್ ಮಗು ಅಪಾಯದಿಂದ ಪಾರಾಗಿದೆ. ಇಡೀ ಘಟನೆಯ ದೃಶ್ಯ ಅಲ್ಲಿಯೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಕಾರಿನ ಒಳಗಡೆ ಮಗು ಇರುವುದನ್ನು ಕಂಡು ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದಾರೆ.
Mangalore No Hand Brake applied Parked Omni Car Enters Shop at Ujre in Belthangady.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am