ಬ್ರೇಕಿಂಗ್ ನ್ಯೂಸ್
18-07-21 07:26 pm Mangaluru Correspondent ಕರಾವಳಿ
ಮಂಗಳೂರು, ಜು.18: ಕೋವಿಡ್ ಸೋಂಕು ತಡೆಯುವ ನಿಟ್ಟಿನಲ್ಲಿ ಷರತ್ತಿಗೆ ಒಳಪಟ್ಟು ಜು.19 ರಿಂದ ಕೇರಳದ ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಾವಿರಾರು ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಸರಗೋಡು - ಮಂಗಳೂರು ನಡುವೆ ಬಸ್ ಸಂಚಾರಕ್ಕೆ ಜುಲೈ 19 ರಿಂದ ಪರತ್ತಿಗೊಳಪಟ್ಟು ಅನುಮತಿಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ.
ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕೆಯನ್ನು ಕನಿಷ್ಠ 1(ಒಂದು) ಡೋಸ್ ಪಡೆದಿರಬೇಕು. ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನೆಗೆಟಿವ್ ವರದಿಯನ್ನು ಆಯಾ ಬಸ್ ನ
ನಿರ್ವಾಹಕರು ಖಚಿತಪಡಿಸಿಕೊಳ್ಳಬೇಕು.
ಕೋವಿಡ್ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಟೈಸರ್, ಸಾರ್ವಜನಿಕ ಅಂತರ) ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC buses will be allowed to operate between Kasargod and Mangaluru from July 19.
18-07-25 03:38 pm
Bangalore Correspondent
Minister Dinesh Gundu Rao, Dharmasthala: ಧರ್ಮ...
17-07-25 07:45 pm
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 03:19 pm
Mangalore Correspondent
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Ronald Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm