ಬ್ರೇಕಿಂಗ್ ನ್ಯೂಸ್
18-07-21 07:26 pm Mangaluru Correspondent ಕರಾವಳಿ
ಮಂಗಳೂರು, ಜು.18: ಕೋವಿಡ್ ಸೋಂಕು ತಡೆಯುವ ನಿಟ್ಟಿನಲ್ಲಿ ಷರತ್ತಿಗೆ ಒಳಪಟ್ಟು ಜು.19 ರಿಂದ ಕೇರಳದ ಕಾಸರಗೋಡಿನಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕೆಎಸ್ಸಾರ್ಟಿಸಿ ಬಸ್ ಸಂಚಾರ ಆರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಗೆ ಹೊಂದಿಕೊಂಡಿರುವ ಕಾಸರಗೋಡು ಜಿಲ್ಲೆಯಿಂದ ವಿದ್ಯಾಭ್ಯಾಸ, ಕಚೇರಿ ಕೆಲಸ, ವ್ಯಾಪಾರ ವ್ಯವಹಾರ ಸೇರಿದಂತೆ ಇತರ ಕಾರಣಗಳಿಗೆ ಸಾವಿರಾರು ಸಂಖ್ಯೆಯಲ್ಲಿ ದಿನನಿತ್ಯ ವಿದ್ಯಾರ್ಥಿಗಳು, ಸಾರ್ವಜನಿಕರು ಸಂಚರಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಕಾಸರಗೋಡು - ಮಂಗಳೂರು ನಡುವೆ ಬಸ್ ಸಂಚಾರಕ್ಕೆ ಜುಲೈ 19 ರಿಂದ ಪರತ್ತಿಗೊಳಪಟ್ಟು ಅನುಮತಿಯನ್ನು ಜಿಲ್ಲಾಧಿಕಾರಿ ನೀಡಿದ್ದಾರೆ.

ಕೆ.ಎಸ್.ಆರ್.ಟಿ.ಸಿ ಮತ್ತು ಖಾಸಗಿ ಬಸ್ ಗಳ ಮೂಲಕ ಪ್ರಯಾಣಿಸುವವರು ಕೋವಿಡ್ ಲಸಿಕೆಯನ್ನು ಕನಿಷ್ಠ 1(ಒಂದು) ಡೋಸ್ ಪಡೆದಿರಬೇಕು. ಅಥವಾ 72 ಗಂಟೆಗಳ ಒಳಗೆ ಮಾಡಿಸಿರುವ RT-PCR ಪರೀಕ್ಷೆಯ ನೆಗೆಟಿವ್ ವರದಿಯನ್ನು ಆಯಾ ಬಸ್ ನ
ನಿರ್ವಾಹಕರು ಖಚಿತಪಡಿಸಿಕೊಳ್ಳಬೇಕು.
ಕೋವಿಡ್ ಸಮುಚಿತ ವರ್ತನೆಯನ್ನು ಕಡ್ಡಾಯವಾಗಿ ಪಾಲಿಸುವುದು. (ಮುಖ ಗವಸು, ಸ್ಯಾನಿಟೈಸರ್, ಸಾರ್ವಜನಿಕ ಅಂತರ) ಈ ಕ್ರಮಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಗೆ ಕರ್ನಾಟಕ ಸಾಂಕ್ರಾಮಿಕ ರೋಗಗಳ ಅಧಿನಿಯಮ-2020, ವಿಪತ್ತು ನಿರ್ವಹಣಾ ಕಾಯ್ದೆ, 2005 ರಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ವಿಪತ್ತು ನಿರ್ವಹಣ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KSRTC buses will be allowed to operate between Kasargod and Mangaluru from July 19.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 11:17 am
HK News Staffer
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm