ಬ್ರೇಕಿಂಗ್ ನ್ಯೂಸ್
18-07-21 07:41 pm Mangaluru Correspondent ಕರಾವಳಿ
ಮಂಗಳೂರು, ಜುಲೈ 18: ಕಂಬಳ ಪ್ರಸಿದ್ಧಿಗೆ ಬರುತ್ತಿದ್ದಂತೆ ಏಕರೂಪ ನಿಯಮಗಳನ್ನು ಜಾರಿಗೆ ತರಲು ಮತ್ತು ಕಂಬಳ ವಿಳಂಬವಾಗಿ ಮುಗಿಯುವುದನ್ನು ತಪ್ಪಿಸಲು ಕೆಲವೊಂದು ಹೊಸ ನಿಯಮಗಳನ್ನು ಜಾರಿಗೆ ತರಲು ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧರಿಸಿದೆ.
ಹೊಸ ಪ್ರತಿಭೆಗಳಿಗೆ ಅವಕಾಶ ಮಾಡಿಕೊಡುವ ನಿಟ್ಟಿನಲ್ಲಿ ಒಬ್ಬ ಓಟಗಾರನಿಗೆ ಒಂದು ಕಂಬಳದಲ್ಲಿ ಮೂರು ಜೊತೆ ಕೋಣಗಳನ್ನು ಓಡಿಸಲು ಮಾತ್ರ ಅವಕಾಶ ನೀಡಲಾಗಿದೆ. ಆದರೆ ಒಂದೇ ತಂಡದ ಎರಡು ಜೊತೆಯ ಕೋಣಗಳಿದ್ದರೆ ಮಾತ್ರ 4 ಜೊತೆ ಕೋಣಗಳನ್ನು ಓಡಿಸಬಹುದಾಗಿದೆ. ಇದರಿಂದ ಹೊಸ ಓಟಗಾರರಿಗೆ ಅವಕಾಶ ನೀಡುವುದರ ಜೊತೆಗೆ ವಿಳಂಬವಾಗುವುದನ್ನು ತಪ್ಪಿಸಬಹುದು ಎನ್ನುವ ತೀರ್ಮಾನ ಸಮಿತಿಯದ್ದು.
ಇನ್ನು ಕಂಬಳವನ್ನು 24 ಗಂಟೆಯೊಳಗೆ ಮುಗಿಸಲು ಕಂಬಳ ಶಿಸ್ತು ಪಾಲನಾ ಸಮಿತಿ ನಿರ್ಧಾರ ಮಾಡಿದೆ. ಬೆಳಗ್ಗೆ 9 ಗಂಟೆಗೆ ಕಂಬಳ ಆರಂಭಿಸಿ ಮರುದಿನ ಬೆಳಗ್ಗೆ 9 ಗಂಟೆಗೆ ಕಂಬಳವನ್ನು ಮುಗಿಸಬೇಕೆಂದು ತೀರ್ಮಾನ ಮಾಡಲಾಗಿದೆ. ಅಲ್ಲದೆ, ಕಂಬಳ ಸ್ಪರ್ಧೆಯ ವಿಳಂಬವನ್ನು ತಪ್ಪಿಸಲು ಕಂಬಳ ಕೋಣಗಳನ್ನು 5 ನಿಮಿಷದ ಒಳಗೆ ಕಂಬಳದ ಗದ್ದೆಗೆ ತರಬೇಕೆಂಬ ನಿಯಮ ಮಾಡಲಾಗಿದೆ. ತಡವಾದರೆ ಆ ತಂಡವನ್ನು ಕೈಬಿಟ್ಟು ವಾಕ್ ಓವರ್ ಅಂತಾ ಘೋಷಣೆ ಮಾಡಲು ನಿರ್ಧಾರ ಮಾಡಲಾಗಿದೆ.
ಕಂಬಳದ ತೀರ್ಪುಗಾರರು ಮದ್ಯಪಾನ ಮಾಡಿ ಬರುವಂತಿಲ್ಲ ಎಂದು ನಿರ್ಣಯಿಸಲಾಗಿದೆ. ಕಂಬಳದ ಬಗ್ಗೆ ಯಾವುದೇ ದೂರುಗಳಿದ್ದರೂ, ಜಿಲ್ಲಾ ಕಂಬಳ ಸಮಿತಿಯ ಗಮನಕ್ಕೆ ತರಬೇಕು.
ಯಾವುದಾದರೂ ತಂಡದ ತಪ್ಪು ಸಾಬೀತಾದರೆ ಒಂದು ವರ್ಷ ಕಾಲ ಆ ತಂಡವನ್ನು ಕಂಬಳದಿಂದ ಅಮಾನತು ಮಾಡುವ ಕಠಿಣ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಕಂಬಳ ಓಟಗಾರರು ಮತ್ತು ಕೋಣಗಳ ಯಜಮಾನರು ಕಂಬಳ ಸಮಿತಿಯ ಸದಸ್ಯತ್ವ ಪಡೆಯಬೇಕೆಂಬ ನಿರ್ಧಾರವನ್ನೂ ಮಾಡಲಾಗಿದೆ.
New Kambala Board has implemented new rules playing Karavali Kambala in coastal Karnataka.
10-05-25 12:40 pm
Bangalore Correspondent
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
10-05-25 09:24 pm
HK News Desk
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
ಯುದ್ಧ ಸಮಸ್ಯೆಗೆ ಪರಿಹಾರ ಅಲ್ಲ, ಮಾತುಕತೆಯಿಂದ ಬಗೆಹರ...
09-05-25 06:49 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm