ಬ್ರೇಕಿಂಗ್ ನ್ಯೂಸ್
19-07-21 01:24 pm Mangaluru Correspondent ಕರಾವಳಿ
ಉಳ್ಳಾಲ, ಜು.19: ಮೆಸ್ಕಾಂ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿ ಬಬ್ಬುಕಟ್ಟೆಯ ಹೀರಾ ವಿದ್ಯಾಸಂಸ್ಥೆಯ SSLC ಪರೀಕ್ಷಾ ಕೇಂದ್ರದ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿದ್ದು ಪರೀಕ್ಷೆಗೆ ಬಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಗ್ಗೆ ಹೀರಾ ವಿದ್ಯಾಸಂಸ್ಥೆಯ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಸಂಭವಿಸಿ ಬೆಂಕಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಲ್ಯಾಬ್ ಒಳಗಿದ್ದ 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಉಪಕರಣಗಳು ಸುಟ್ಟು ಕರಕಲಾಗಿವೆ. ಆಡಳಿತ ಸಂಸ್ಥೆಯವರು ಕೂಡಲೇ ಪರೀಕ್ಷೆಗೆ ಬಂದಿದ್ದ 208 ವಿದ್ಯಾರ್ಥಿಗಳನ್ನು ಪಕ್ಕದ ಡಿಗ್ರಿ ಕಾಲೇಜಿನ ಕಟ್ಟಡಕ್ಕೆ ಸ್ಥಳಾಂತರಿಸಿದ್ದು ಬೆಂಕಿ ನಂದಿಸಿದ್ದಾರೆ.





ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಪ್ರದೇಶದಲ್ಲಿ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿದ್ದು ಹಿರಾ ಕಾಲೇಜು ಆಡಳಿತ ಮಂಡಳಿ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಮೆಸ್ಕಾಂ ಅಧಿಕಾರಿಗಳು ಸದ್ಯ ಸಂಸ್ಥೆಯಲ್ಲಿ SSLC ಪರೀಕ್ಷೆ ನಡೆಯುತ್ತಿರುವುದರಿಂದ ಇಂದು ಮಧ್ಯಾಹ್ನ ಪರಿಶೀಲಿಸುವುದಾಗಿ ಹೇಳಿದ್ದರಂತೆ. ಸಂಸ್ಥೆಯ ಪಕ್ಕದ ಮನೆಗಳಿಗೂ ಇದೇ ರೀತಿ ವಿದ್ಯುತ್ ಪೂರೈಕೆಯಲ್ಲಿ ಏರಿಳಿತ ಉಂಟಾಗಿತ್ತೆಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
Fire Accident in SSLC exam hall in Babbukatte Hira College at Ullal, Mangalore. The fire service and Ullal Police reached the spot. No casualties were reported.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm