ಬ್ರೇಕಿಂಗ್ ನ್ಯೂಸ್
19-07-21 01:24 pm Mangaluru Correspondent ಕರಾವಳಿ
ಉಳ್ಳಾಲ, ಜು.19: ಮೆಸ್ಕಾಂ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿ ಬಬ್ಬುಕಟ್ಟೆಯ ಹೀರಾ ವಿದ್ಯಾಸಂಸ್ಥೆಯ SSLC ಪರೀಕ್ಷಾ ಕೇಂದ್ರದ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿದ್ದು ಪರೀಕ್ಷೆಗೆ ಬಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಗ್ಗೆ ಹೀರಾ ವಿದ್ಯಾಸಂಸ್ಥೆಯ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಸಂಭವಿಸಿ ಬೆಂಕಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಲ್ಯಾಬ್ ಒಳಗಿದ್ದ 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಉಪಕರಣಗಳು ಸುಟ್ಟು ಕರಕಲಾಗಿವೆ. ಆಡಳಿತ ಸಂಸ್ಥೆಯವರು ಕೂಡಲೇ ಪರೀಕ್ಷೆಗೆ ಬಂದಿದ್ದ 208 ವಿದ್ಯಾರ್ಥಿಗಳನ್ನು ಪಕ್ಕದ ಡಿಗ್ರಿ ಕಾಲೇಜಿನ ಕಟ್ಟಡಕ್ಕೆ ಸ್ಥಳಾಂತರಿಸಿದ್ದು ಬೆಂಕಿ ನಂದಿಸಿದ್ದಾರೆ.





ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಪ್ರದೇಶದಲ್ಲಿ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿದ್ದು ಹಿರಾ ಕಾಲೇಜು ಆಡಳಿತ ಮಂಡಳಿ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಮೆಸ್ಕಾಂ ಅಧಿಕಾರಿಗಳು ಸದ್ಯ ಸಂಸ್ಥೆಯಲ್ಲಿ SSLC ಪರೀಕ್ಷೆ ನಡೆಯುತ್ತಿರುವುದರಿಂದ ಇಂದು ಮಧ್ಯಾಹ್ನ ಪರಿಶೀಲಿಸುವುದಾಗಿ ಹೇಳಿದ್ದರಂತೆ. ಸಂಸ್ಥೆಯ ಪಕ್ಕದ ಮನೆಗಳಿಗೂ ಇದೇ ರೀತಿ ವಿದ್ಯುತ್ ಪೂರೈಕೆಯಲ್ಲಿ ಏರಿಳಿತ ಉಂಟಾಗಿತ್ತೆಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
Fire Accident in SSLC exam hall in Babbukatte Hira College at Ullal, Mangalore. The fire service and Ullal Police reached the spot. No casualties were reported.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am