ಬ್ರೇಕಿಂಗ್ ನ್ಯೂಸ್
19-07-21 01:24 pm Mangaluru Correspondent ಕರಾವಳಿ
ಉಳ್ಳಾಲ, ಜು.19: ಮೆಸ್ಕಾಂ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿ ಬಬ್ಬುಕಟ್ಟೆಯ ಹೀರಾ ವಿದ್ಯಾಸಂಸ್ಥೆಯ SSLC ಪರೀಕ್ಷಾ ಕೇಂದ್ರದ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಉಂಟಾಗಿದ್ದು ಪರೀಕ್ಷೆಗೆ ಬಂದ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇಂದು ಬೆಳಗ್ಗೆ ಹೀರಾ ವಿದ್ಯಾಸಂಸ್ಥೆಯ ಬಯಾಲಜಿ ಲ್ಯಾಬಲ್ಲಿ ಶಾರ್ಟ್ ಸರ್ಕ್ಯುಟ್ ಸಂಭವಿಸಿ ಬೆಂಕಿ ಅನಾಹುತ ಸಂಭವಿಸಿದೆ. ಘಟನೆಯಲ್ಲಿ ಲ್ಯಾಬ್ ಒಳಗಿದ್ದ 10 ಲಕ್ಷಕ್ಕೂ ಹೆಚ್ಚು ಮೌಲ್ಯದ ಉಪಕರಣಗಳು ಸುಟ್ಟು ಕರಕಲಾಗಿವೆ. ಆಡಳಿತ ಸಂಸ್ಥೆಯವರು ಕೂಡಲೇ ಪರೀಕ್ಷೆಗೆ ಬಂದಿದ್ದ 208 ವಿದ್ಯಾರ್ಥಿಗಳನ್ನು ಪಕ್ಕದ ಡಿಗ್ರಿ ಕಾಲೇಜಿನ ಕಟ್ಟಡಕ್ಕೆ ಸ್ಥಳಾಂತರಿಸಿದ್ದು ಬೆಂಕಿ ನಂದಿಸಿದ್ದಾರೆ.





ಸ್ಥಳಕ್ಕೆ ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ನಿನ್ನೆ ರಾತ್ರಿಯಿಂದಲೇ ಪ್ರದೇಶದಲ್ಲಿ ವಿದ್ಯುತ್ ಸರಬರಾಜಲ್ಲಿ ಏರಿಳಿತ ಉಂಟಾಗಿದ್ದು ಹಿರಾ ಕಾಲೇಜು ಆಡಳಿತ ಮಂಡಳಿ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ತಂದಿತ್ತು. ಮೆಸ್ಕಾಂ ಅಧಿಕಾರಿಗಳು ಸದ್ಯ ಸಂಸ್ಥೆಯಲ್ಲಿ SSLC ಪರೀಕ್ಷೆ ನಡೆಯುತ್ತಿರುವುದರಿಂದ ಇಂದು ಮಧ್ಯಾಹ್ನ ಪರಿಶೀಲಿಸುವುದಾಗಿ ಹೇಳಿದ್ದರಂತೆ. ಸಂಸ್ಥೆಯ ಪಕ್ಕದ ಮನೆಗಳಿಗೂ ಇದೇ ರೀತಿ ವಿದ್ಯುತ್ ಪೂರೈಕೆಯಲ್ಲಿ ಏರಿಳಿತ ಉಂಟಾಗಿತ್ತೆಂದು ಕಾಲೇಜು ಆಡಳಿತ ಮಂಡಳಿ ತಿಳಿಸಿದೆ.
Fire Accident in SSLC exam hall in Babbukatte Hira College at Ullal, Mangalore. The fire service and Ullal Police reached the spot. No casualties were reported.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 11:17 am
HK News Staffer
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm