ಬ್ರೇಕಿಂಗ್ ನ್ಯೂಸ್
21-07-21 08:48 pm Mangaluru Correspondent ಕರಾವಳಿ
ಉಳ್ಳಾಲ, ಜು.21: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗಿನ ಕೋಣೆಯ ಅಟ್ಟದ ಪಕ್ಕಾಸಿಗೆ ಯುವಕ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ನಡೆದಿದೆ.
ಚೆಂಬುಗುಡ್ಡೆ ನಿವಾಸಿಗಳಾದ ನಾರಾಯಣ ಮತ್ತು ಜಯ ದಂಪತಿಯ ಕಿರಿಯ ಪುತ್ರ ದೀಪಕ್ ಶೆಟ್ಟಿ (31)ಯಾನೆ ದೀಪು ಆತ್ಮ ಹತ್ಯೆಗೈದ ಯುವಕ. ದೀಪಕ್ ಅವಿವಾಹಿತನಾಗಿದ್ದು ಬಾರ್ ಬೆಂಡರ್ ವೃತ್ತಿ ನಡೆಸುತ್ತಿದ್ದು ಕಳೆದ ಕೆಲ ತಿಂಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದನೆನ್ನಲಾಗಿದೆ.
ದೀಪಕ್ ತಾಯಿ ಕೆಲಸಕ್ಕೆ ತೆರಳಿದ್ದು ಸಂಜೆ ಪಕ್ಕದ ಮನೆಯಲ್ಲಿ ಬಾಡಿಗೆ ವಾಸವಿರುವ ಸಹೋದರಿ ಇಂದು ಸಂಜೆ ದೇವರಿಗೆ ದೀಪ ಇಡಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ದೀಪಕ್ ಸ್ಥಳೀಯ ಕೊರಗಜ್ಜ ಸೇವಾ ಸಮಿತಿಯಲ್ಲದೆ ಹಲವಾರು ಸಂಘಟನೆಗಳಲ್ಲಿ ತನ್ನನ್ನು ತೊಡಗಿಸಿದ್ದು ಎಲ್ಲರ ಪ್ರೀತಿಗೆ ಪಾತ್ರನಾಗಿದ್ದ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ದೀಪಕ್ ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
Mangalore Man Commits suicide at the house by hanging to the roof in thokottu. The deceased has been identified as Deepak Shetty (31).
18-10-25 09:11 pm
HK News Desk
ಎಂಟು ದಿನಗಳಿಂದ ಲವರ್ ಜೊತೆಗೆ ರೂಮ್ ಮಾಡಿದ್ದ ಪುತ್ತೂ...
18-10-25 08:50 pm
ಅಳಂದ ಮತಗಳವು ಪ್ರಕರಣ ; ಬಿಜೆಪಿ ಮಾಜಿ ಶಾಸಕ ಗುತ್ತೇದ...
17-10-25 08:39 pm
ಆರೆಸ್ಸೆಸ್ ಚಟುವಟಿಕೆ ಕಡಿವಾಣಕ್ಕೆ ಕೌಂಟರ್ ; ಸಾರ್ವಜ...
17-10-25 05:27 pm
ಸರ್ಕಾರಿ ಸ್ಥಳಗಳಲ್ಲಿ ಆರೆಸ್ಸೆಸ್ ಚಟುವಟಿಕೆಗೆ ಬ್ರೇಕ...
16-10-25 09:04 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
18-10-25 07:26 pm
Mangalore Correspondent
Ullal, Someshwara, Pillar: ಸೋಮೇಶ್ವರ ಪಿಲಾರಿನಲ್...
17-10-25 09:36 pm
1971ರ ಭಾರತ - ಪಾಕ್ ಯುದ್ಧದಲ್ಲಿ ಹೆಲಿಕಾಪ್ಟರ್ ನಿಂದ...
16-10-25 10:37 pm
ತಲೆಮರೆಸಿಕೊಂಡ ಆರೋಪಿಗಳ ಬೆನ್ನುಬಿದ್ದ ಮಂಗಳೂರು ಪೊಲೀ...
16-10-25 08:26 pm
ಪ್ರಿಯಾಂಕ ಖರ್ಗೆ ಮಾತು ಸರಿಯಾಗಿಯೇ ಇದೆ, ಸಮಾಜದಲ್ಲಿ...
16-10-25 05:09 pm
18-10-25 03:48 pm
Mangalore Correspondent
Fake Gold Scam, Belthangady Anugraha Society:...
18-10-25 03:27 pm
Illegal Arms Case, Mahesh Shetty Timarodi: ಅಕ...
18-10-25 01:52 pm
ಪ್ರೀತಿ ನಿರಾಕರಿಸಿದ ಕಾಲೇಜು ಯುವತಿಯನ್ನು ನಡುರಸ್ತೆಯ...
17-10-25 03:27 pm
Vitla Honeytrap case, Police, Mangalore: ಬಶೀರ...
17-10-25 03:23 pm