ಬ್ರೇಕಿಂಗ್ ನ್ಯೂಸ್
21-07-21 08:48 pm Mangaluru Correspondent ಕರಾವಳಿ
ಉಳ್ಳಾಲ, ಜು.21: ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಯೊಳಗಿನ ಕೋಣೆಯ ಅಟ್ಟದ ಪಕ್ಕಾಸಿಗೆ ಯುವಕ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಸಮೀಪದ ಚೆಂಬುಗುಡ್ಡೆ ಎಂಬಲ್ಲಿ ನಡೆದಿದೆ.
ಚೆಂಬುಗುಡ್ಡೆ ನಿವಾಸಿಗಳಾದ ನಾರಾಯಣ ಮತ್ತು ಜಯ ದಂಪತಿಯ ಕಿರಿಯ ಪುತ್ರ ದೀಪಕ್ ಶೆಟ್ಟಿ (31)ಯಾನೆ ದೀಪು ಆತ್ಮ ಹತ್ಯೆಗೈದ ಯುವಕ. ದೀಪಕ್ ಅವಿವಾಹಿತನಾಗಿದ್ದು ಬಾರ್ ಬೆಂಡರ್ ವೃತ್ತಿ ನಡೆಸುತ್ತಿದ್ದು ಕಳೆದ ಕೆಲ ತಿಂಗಳಿಂದ ಕೆಲಸಕ್ಕೆ ತೆರಳದೆ ಮನೆಯಲ್ಲೇ ಉಳಿದಿದ್ದನೆನ್ನಲಾಗಿದೆ.


ದೀಪಕ್ ತಾಯಿ ಕೆಲಸಕ್ಕೆ ತೆರಳಿದ್ದು ಸಂಜೆ ಪಕ್ಕದ ಮನೆಯಲ್ಲಿ ಬಾಡಿಗೆ ವಾಸವಿರುವ ಸಹೋದರಿ ಇಂದು ಸಂಜೆ ದೇವರಿಗೆ ದೀಪ ಇಡಲು ಬಂದಾಗ ಘಟನೆ ಬೆಳಕಿಗೆ ಬಂದಿದೆ. ದೀಪಕ್ ಸ್ಥಳೀಯ ಕೊರಗಜ್ಜ ಸೇವಾ ಸಮಿತಿಯಲ್ಲದೆ ಹಲವಾರು ಸಂಘಟನೆಗಳಲ್ಲಿ ತನ್ನನ್ನು ತೊಡಗಿಸಿದ್ದು ಎಲ್ಲರ ಪ್ರೀತಿಗೆ ಪಾತ್ರನಾಗಿದ್ದ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಉಳ್ಳಾಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ದೀಪಕ್ ತಂದೆ, ತಾಯಿ, ಸಹೋದರ, ಸಹೋದರಿಯನ್ನು ಅಗಲಿದ್ದಾರೆ.
Mangalore Man Commits suicide at the house by hanging to the roof in thokottu. The deceased has been identified as Deepak Shetty (31).
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm