ಬ್ರೇಕಿಂಗ್ ನ್ಯೂಸ್
22-07-21 05:12 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ಬಂದ್ ಮಾಡಲಾಗಿದೆ. ಸಕಲೇಶಪುರ ಬಳಿಯ ದೋಣಿಗಲ್ ಬಳಿ ಹೆದ್ದಾರಿಯಲ್ಲಿ ಭಾರೀ ಭೂಕುಸಿತ ಆಗಿದ್ದು, ಇದರಿಂದಾಗಿ ಹೆದ್ದಾರಿ ಸಂಚಾರವನ್ನು ಪೂರ್ತಿಯಾಗಿ ಸ್ಥಗಿತ ಮಾಡಲಾಗಿದೆ.
ದೋಣಿಗಲ್ ಬಳಿ ಇಂದು ಬೆಳಗ್ಗೆ ಭೂಕುಸಿತ ಆಗಿದ್ದು, ಕೂಡಲೇ ಸಕಲೇಶಪುರ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ. ಅಲ್ಲದೆ, ಹೆದ್ದಾರಿಯಿಂದ ಬರುವ ವಾಹನಗಳನ್ನು ಹಾಸನದಿಂದ ಬೇಲೂರು ಮೂಲಕ ಚಾರ್ಮಾಡಿ ಘಾಟ್ ಸಂಚರಿಸುವಂತೆ ಬ್ಯಾರಿಕೇಡ್ ಹಾಕಿದ್ದಾರೆ.
ಈ ಬಗ್ಗೆ ದಕ್ಷಿಣ ಕನ್ನಡ ಎಸ್ಪಿ ಋಷಿಕುಮಾರ್ ಸೋನವಾಣೆ ಅವರನ್ನು ಸಂಪರ್ಕಿಸಿದಾಗ, ಮಂಗಳೂರು ಕಡೆಯಿಂದ ತೆರಳುವ ವಾಹನಗಳನ್ನು ಶಿರಾಡಿ ಘಾಟ್ ಬದಲಿಗೆ ಚಾರ್ಮಾಡಿ ಮತ್ತು ಸಂಪಾಜ್ ಘಾಟ್ ಮೂಲಕ ತೆರಳುವಂತೆ ಸೂಚನೆ ನೀಡಲಾಗಿದೆ. ಗುಂಡ್ಯದಿಂದ ಮೇಲೆ ಯಾವುದೇ ವಾಹನಗಳು ತೆರಳದಂತೆ ತಡೆಯಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಆದೇಶ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಶಿರಾಡಿ ಘಾಟ್ ಸಂಚಾರವನ್ನು ಮಧ್ಯಾಹ್ನ ಹೊತ್ತಿಗೆ ಬಂದ್ ಮಾಡಲಾಗಿದೆ. ಆದರೆ, ಆದಾಗಲೇ ಘಾಟ್ ಮೇಲೆ ಹತ್ತಿದ್ದ ವಾಹನ ಪ್ರಯಾಣಿಕರು ಪರದಾಟ ಅನುಭವಿಸಿದರು.
Traffic is completely blocked on Shiradi Ghat after a hill collapsed at Marnalli on Shiradi Ghat in Sakleshpur taluk, on Thursday, July 22. The superintendent of police said, “It will be difficult for heavy vehicles to move on Charmadi and Madikeri roads and hence their movement has been banned on the road.
03-10-25 06:08 pm
Bangalore Correspondent
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm