ಬ್ರೇಕಿಂಗ್ ನ್ಯೂಸ್
22-07-21 05:12 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ಬಂದ್ ಮಾಡಲಾಗಿದೆ. ಸಕಲೇಶಪುರ ಬಳಿಯ ದೋಣಿಗಲ್ ಬಳಿ ಹೆದ್ದಾರಿಯಲ್ಲಿ ಭಾರೀ ಭೂಕುಸಿತ ಆಗಿದ್ದು, ಇದರಿಂದಾಗಿ ಹೆದ್ದಾರಿ ಸಂಚಾರವನ್ನು ಪೂರ್ತಿಯಾಗಿ ಸ್ಥಗಿತ ಮಾಡಲಾಗಿದೆ.
ದೋಣಿಗಲ್ ಬಳಿ ಇಂದು ಬೆಳಗ್ಗೆ ಭೂಕುಸಿತ ಆಗಿದ್ದು, ಕೂಡಲೇ ಸಕಲೇಶಪುರ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ. ಅಲ್ಲದೆ, ಹೆದ್ದಾರಿಯಿಂದ ಬರುವ ವಾಹನಗಳನ್ನು ಹಾಸನದಿಂದ ಬೇಲೂರು ಮೂಲಕ ಚಾರ್ಮಾಡಿ ಘಾಟ್ ಸಂಚರಿಸುವಂತೆ ಬ್ಯಾರಿಕೇಡ್ ಹಾಕಿದ್ದಾರೆ.
ಈ ಬಗ್ಗೆ ದಕ್ಷಿಣ ಕನ್ನಡ ಎಸ್ಪಿ ಋಷಿಕುಮಾರ್ ಸೋನವಾಣೆ ಅವರನ್ನು ಸಂಪರ್ಕಿಸಿದಾಗ, ಮಂಗಳೂರು ಕಡೆಯಿಂದ ತೆರಳುವ ವಾಹನಗಳನ್ನು ಶಿರಾಡಿ ಘಾಟ್ ಬದಲಿಗೆ ಚಾರ್ಮಾಡಿ ಮತ್ತು ಸಂಪಾಜ್ ಘಾಟ್ ಮೂಲಕ ತೆರಳುವಂತೆ ಸೂಚನೆ ನೀಡಲಾಗಿದೆ. ಗುಂಡ್ಯದಿಂದ ಮೇಲೆ ಯಾವುದೇ ವಾಹನಗಳು ತೆರಳದಂತೆ ತಡೆಯಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಆದೇಶ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಶಿರಾಡಿ ಘಾಟ್ ಸಂಚಾರವನ್ನು ಮಧ್ಯಾಹ್ನ ಹೊತ್ತಿಗೆ ಬಂದ್ ಮಾಡಲಾಗಿದೆ. ಆದರೆ, ಆದಾಗಲೇ ಘಾಟ್ ಮೇಲೆ ಹತ್ತಿದ್ದ ವಾಹನ ಪ್ರಯಾಣಿಕರು ಪರದಾಟ ಅನುಭವಿಸಿದರು.
Traffic is completely blocked on Shiradi Ghat after a hill collapsed at Marnalli on Shiradi Ghat in Sakleshpur taluk, on Thursday, July 22. The superintendent of police said, “It will be difficult for heavy vehicles to move on Charmadi and Madikeri roads and hence their movement has been banned on the road.
23-10-24 09:41 pm
Bangalore Correspondent
C.P. Yogeshwar joins Congress: ಬಿಜೆಪಿ-ಜೆಡಿಎಸ್...
23-10-24 12:41 pm
Bangalore Rain, School holiday: ಬೆಂಗಳೂರಿನಲ್ಲಿ...
22-10-24 11:13 pm
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
24-10-24 01:25 am
Mangaluru Correspondent
Mangalore, Babu Pilar, Ullal press club; 4500...
23-10-24 09:49 pm
Mangalore Police, Accident, Kadri: ರಾತ್ರಿ ವೇಳ...
23-10-24 06:35 pm
ಮಂಗಳೂರು ವಿವಿಯಲ್ಲಿ ತುಳು ಎಂಎ ಪ್ರವೇಶ ಶುಲ್ಕ ಹೆಚ್ಚ...
23-10-24 06:26 pm
Mangalore, Arun Puthila, Puttur VHP: ವಿಎಚ್ ಪಿ...
23-10-24 03:15 pm
23-10-24 08:38 pm
Mangalore Correspondent
Hassan, Bangladeshi arrest: ಹಾಸನ ನಗರದಲ್ಲಿ ನೆಲ...
22-10-24 02:49 pm
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm