ಬ್ರೇಕಿಂಗ್ ನ್ಯೂಸ್
22-07-21 05:12 pm Mangalore Correspondent ಕರಾವಳಿ
ಮಂಗಳೂರು, ಜುಲೈ 22: ಮಂಗಳೂರು- ಬೆಂಗಳೂರು ಸಂಪರ್ಕಿಸುವ ಪ್ರಮುಖ ರಾಷ್ಟ್ರೀಯ ಹೆದ್ದಾರಿ ಶಿರಾಡಿ ಘಾಟ್ ಬಂದ್ ಮಾಡಲಾಗಿದೆ. ಸಕಲೇಶಪುರ ಬಳಿಯ ದೋಣಿಗಲ್ ಬಳಿ ಹೆದ್ದಾರಿಯಲ್ಲಿ ಭಾರೀ ಭೂಕುಸಿತ ಆಗಿದ್ದು, ಇದರಿಂದಾಗಿ ಹೆದ್ದಾರಿ ಸಂಚಾರವನ್ನು ಪೂರ್ತಿಯಾಗಿ ಸ್ಥಗಿತ ಮಾಡಲಾಗಿದೆ.
ದೋಣಿಗಲ್ ಬಳಿ ಇಂದು ಬೆಳಗ್ಗೆ ಭೂಕುಸಿತ ಆಗಿದ್ದು, ಕೂಡಲೇ ಸಕಲೇಶಪುರ ಪೊಲೀಸರು ರಸ್ತೆ ಬಂದ್ ಮಾಡಿದ್ದಾರೆ. ಅಲ್ಲದೆ, ಹೆದ್ದಾರಿಯಿಂದ ಬರುವ ವಾಹನಗಳನ್ನು ಹಾಸನದಿಂದ ಬೇಲೂರು ಮೂಲಕ ಚಾರ್ಮಾಡಿ ಘಾಟ್ ಸಂಚರಿಸುವಂತೆ ಬ್ಯಾರಿಕೇಡ್ ಹಾಕಿದ್ದಾರೆ.



ಈ ಬಗ್ಗೆ ದಕ್ಷಿಣ ಕನ್ನಡ ಎಸ್ಪಿ ಋಷಿಕುಮಾರ್ ಸೋನವಾಣೆ ಅವರನ್ನು ಸಂಪರ್ಕಿಸಿದಾಗ, ಮಂಗಳೂರು ಕಡೆಯಿಂದ ತೆರಳುವ ವಾಹನಗಳನ್ನು ಶಿರಾಡಿ ಘಾಟ್ ಬದಲಿಗೆ ಚಾರ್ಮಾಡಿ ಮತ್ತು ಸಂಪಾಜ್ ಘಾಟ್ ಮೂಲಕ ತೆರಳುವಂತೆ ಸೂಚನೆ ನೀಡಲಾಗಿದೆ. ಗುಂಡ್ಯದಿಂದ ಮೇಲೆ ಯಾವುದೇ ವಾಹನಗಳು ತೆರಳದಂತೆ ತಡೆಯಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳು ಆದೇಶ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಶಿರಾಡಿ ಘಾಟ್ ಸಂಚಾರವನ್ನು ಮಧ್ಯಾಹ್ನ ಹೊತ್ತಿಗೆ ಬಂದ್ ಮಾಡಲಾಗಿದೆ. ಆದರೆ, ಆದಾಗಲೇ ಘಾಟ್ ಮೇಲೆ ಹತ್ತಿದ್ದ ವಾಹನ ಪ್ರಯಾಣಿಕರು ಪರದಾಟ ಅನುಭವಿಸಿದರು.
Traffic is completely blocked on Shiradi Ghat after a hill collapsed at Marnalli on Shiradi Ghat in Sakleshpur taluk, on Thursday, July 22. The superintendent of police said, “It will be difficult for heavy vehicles to move on Charmadi and Madikeri roads and hence their movement has been banned on the road.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm