ಬ್ರೇಕಿಂಗ್ ನ್ಯೂಸ್
23-07-21 02:14 pm Mangalore Correspondent ಕರಾವಳಿ
ಮಂಗಳೂರು, ಜುಲೈ 23: ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಆಡಳಿತ ಇದ್ದರೂ ಒಳ್ಳೆ ಸರ್ಕಾರ ಕೊಡೋಕೆ ಆಗಿಲ್ಲ. ಹಾಗಾಗಿ ಮುಖ್ಯಮಂತ್ರಿ ಬದಲಾವಣೆ ಮಾಡುತ್ತಿದ್ದಾರೆ. ಡಬಲ್ ಇಂಜಿನ್ ಸರ್ಕಾರ ಇದ್ರು ಒಳ್ಳೆ ಆಡಳಿತ ಸಾಧ್ಯವಾಗಿಲ್ಲ ಅಂದ್ರ ಇವ್ರು ಆಡಳಿತದಲ್ಲಿ ಯಾಕಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಇವರ ಸರ್ಕಾರಕ್ಕೆ ಗೌರವ ಎಲ್ಲಿದೆ. ಅವರಲ್ಲಿ ಎಷ್ಟೇ ಮುಖ್ಯಮಂತ್ರಿ ಚೇಂಜ್ ಆದ್ರು ಅವರ ಪಕ್ಷದ ಬಗ್ಗೆ ಮಾತಾಡೋಕೆ ಏನಿದೆ ? ಆದರೆ ರಾಜ್ಯದ ಆಡಳಿತ ವ್ಯವಸ್ಥೆಯ ಕಥೆಯೇನು ಎನ್ನೋದು ಚಿಂತೆಯಾಗಿದೆ. ಯಾವ ಅಧಿಕಾರಿಗಳು ಇವರ ಮಾತು ಕೇಳ್ತಾರೆ ಎಂದು ಮೂದಲಿಸಿದರು.

ಸಿಎಂ ಎದ್ದು ಹೋಗುವ ಸಂದರ್ಭದಲ್ಲಿ ತರಾತುರಿಯಲ್ಲಿ ಎಲ್ಲಾ ಫೈಲ್ ಗಳ ಸಹಿ ಆಗ್ತಿದೆ. ಅದರಲ್ಲು ನೀರಾವರಿ ಇಲಾಖೆಯಲ್ಲಿ ಎಷ್ಟೋ ಫೈಲ್ ಕ್ಲಿಯರ್ ಆಗ್ತಿದೆ. ಅಸೆಂಬ್ಲಿ ಬಂದಾಗ ದಾಖಲೆಯೆಲ್ಲ ತೆಗೆದು ಮಾತಾಡ್ತೇನೆ ಎಂದು ಹೇಳಿದ ಡಿಕೆಶಿ, ಕಾಂಗ್ರೆಸ್ ಸೇರೋರನ್ನು ಸೇರಿಸ್ತೀರಾ ಎಂಬ ಪ್ರಶ್ನೆಗೆ ಯಾರಾದರೂ ಕಾಂಗ್ರೆಸ್ ಬರೋರಿದ್ರೆ ಅರ್ಜಿ ಸಲ್ಲಿಸಲಿ. ಆಮೇಲೆ ಕೂತು ಮಾತಾನಾಡೋಣ. ಕಾಂಗ್ರೆಸ್ ಪಾರ್ಟಿಗೆ ಬರಬೇಕು ಅಂತಾ ಇಷ್ಟ ಇರೋರು ಬಹಳಷ್ಟು ಜನ ಇದ್ದಾರೆ. ಅವರ ಹೆಸರು ಹೇಳೋದಕ್ಕೆ ಹೋಗಲ್ಲ ಎಂದರು.
ಚುನಾವಣೆ ಟೈಮಲ್ಲಿ ಹೋಗಿ ಮಾತಾನಾಡಿಸಿದಕ್ಕೆ ಈಗ ಮಠಾಧೀಶರು ಬಂದಿದ್ದಾರೆ. ನೀವೆ ಹೋಗಿಲ್ಲ ಅಂದ್ರೆ ಹೇಗೆ ಬರ್ತಿದ್ರು ? ಅವರ ಅಭಿಪ್ರಾಯ ಅವರು ಹೇಳ್ತಾ ಇದ್ದಾರೆ. ಅವರದು ತಪ್ಪುಅಂತಾ ನಾನು ಹೇಳ್ತಿಲ್ಲ ಎಂದರು ಡಿಕೆಶಿ.
Even with BJPs double engine govt they couldn't give good governance in Karnataka slams DK Shivakumar in Mangalore. DKS came last night to Visit Former Union minister Oscar Fernandes who has been admitted to the hospital also spoke today about the recent development In BJP party.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm