ಬ್ರೇಕಿಂಗ್ ನ್ಯೂಸ್
23-07-21 06:39 pm Mangaluru Correspondent ಕರಾವಳಿ
ಮಂಗಳೂರು, ಜುಲೈ 23: ಮಂಗಳೂರಿನಿಂದ ಮುಂಬೈನತ್ತ ಹೊರಟಿದ್ದ ರೈಲು ಗೋವಾ ಬಳಿಯ ದೂದ್ ಸಾಗರ್ ಎಂಬಲ್ಲಿ ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿಹೋಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಕಾರಣ ಗುಡ್ಡ ಕುಸಿತದಿಂದಾಗಿ ರೈಲು ಹಳಿ ತಪ್ಪಿದ್ದಾಗಿ ಹೇಳಲಾಗುತ್ತಿದೆ.
ದೂದ್ ಸಾಗರ್ ಮತ್ತು ಸೋನಾಲಿಮ್ ರೈಲು ನಿಲ್ದಾಣಗಳ ನಡುವಿನ ಗುಡ್ಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಎರಡು ಬೋಗಿಗಳು ಹಳಿ ತಪ್ಪಿ ಮಣ್ಣಿನಲ್ಲಿ ಹುದುಗಿ ಹೋಗಿದೆ. ಮಳೆಯೊಂದಿಗೆ ಮಣ್ಣು ಕುಸಿದು ರೈಲಿನ ಕಂಪಾರ್ಟ್ಮೆಂಟ್ ಒಳಗೆ ಸೇರಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದುದರಿಂದ ಯಾವುದೇ ಸಾವು, ನೋವು ಆಗಿಲ್ಲ ಎನ್ನುವ ಮಾಹಿತಿ ಲಭಿಸಿದೆ.


ನಿನ್ನೆ ರಾತ್ರಿ ಮಂಗಳೂರಿನಿಂದ ಹೊರಟಿದ್ದ ಛತ್ರಪತಿ ಶಿವಾಜಿ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 6.20ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ರೈಲು ಕಾರವಾರ, ಗೋವಾ, ಮಡಂಗಾವ್, ದೂದ್ ಸಾಗರ್ ಮೂಲಕ ಮುಂಬೈನತ್ತ ತೆರಳುತ್ತಿತ್ತು. ಇಂಜಿನ್ ಮತ್ತು ಅದರ ಹಿಂದಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಅಲ್ಲಿಯೇ ಮುಂದಕ್ಕೆ ತೆರಳಿ ಸ್ಥಗಿತಗೊಂಡಿದೆ.
ಬಳಿಕ ಗೋವಾ ಭಾಗದಿಂದ ಬಂದ ರೈಲ್ವೇ ಅಧಿಕಾರಿಗಳು ಎರಡು ಬೋಗಿಯಲ್ಲಿದ್ದ ಪ್ರಯಾಣಿಕರನ್ನು ಬೇರೆ ಬೋಗಿಗೆ ಸ್ಥಳಾಂತರಿಸಿದ್ದಾರೆ.
Video:Mangalore-Mumbai train derailed near Dhudsagar major accident averted. Mangalore junction Chhatrapathi shivaji Maharaj terminus exprds train via Madgaon due to overflow of Vashishti river between chipuln and kamathe, sufferred a derailment in between dudhsagar sonaulim section.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm