ಬ್ರೇಕಿಂಗ್ ನ್ಯೂಸ್
23-07-21 06:39 pm Mangaluru Correspondent ಕರಾವಳಿ
ಮಂಗಳೂರು, ಜುಲೈ 23: ಮಂಗಳೂರಿನಿಂದ ಮುಂಬೈನತ್ತ ಹೊರಟಿದ್ದ ರೈಲು ಗೋವಾ ಬಳಿಯ ದೂದ್ ಸಾಗರ್ ಎಂಬಲ್ಲಿ ಹಳಿ ತಪ್ಪಿದ್ದು ಸ್ವಲ್ಪದರಲ್ಲಿ ದುರಂತ ತಪ್ಪಿಹೋಗಿದೆ. ಮಹಾರಾಷ್ಟ್ರದಲ್ಲಿ ಭಾರೀ ಮಳೆಯ ಕಾರಣ ಗುಡ್ಡ ಕುಸಿತದಿಂದಾಗಿ ರೈಲು ಹಳಿ ತಪ್ಪಿದ್ದಾಗಿ ಹೇಳಲಾಗುತ್ತಿದೆ.
ದೂದ್ ಸಾಗರ್ ಮತ್ತು ಸೋನಾಲಿಮ್ ರೈಲು ನಿಲ್ದಾಣಗಳ ನಡುವಿನ ಗುಡ್ಡ ಪ್ರದೇಶದಲ್ಲಿ ಘಟನೆ ನಡೆದಿದ್ದು, ಎರಡು ಬೋಗಿಗಳು ಹಳಿ ತಪ್ಪಿ ಮಣ್ಣಿನಲ್ಲಿ ಹುದುಗಿ ಹೋಗಿದೆ. ಮಳೆಯೊಂದಿಗೆ ಮಣ್ಣು ಕುಸಿದು ರೈಲಿನ ಕಂಪಾರ್ಟ್ಮೆಂಟ್ ಒಳಗೆ ಸೇರಿದ್ದು, ಪ್ರಯಾಣಿಕರು ಭಯಭೀತರಾಗಿದ್ದಾರೆ. ಆದರೆ, ಪ್ರಯಾಣಿಕರ ಸಂಖ್ಯೆ ಕಡಿಮೆ ಇದ್ದುದರಿಂದ ಯಾವುದೇ ಸಾವು, ನೋವು ಆಗಿಲ್ಲ ಎನ್ನುವ ಮಾಹಿತಿ ಲಭಿಸಿದೆ.
ನಿನ್ನೆ ರಾತ್ರಿ ಮಂಗಳೂರಿನಿಂದ ಹೊರಟಿದ್ದ ಛತ್ರಪತಿ ಶಿವಾಜಿ ಎಕ್ಸ್ ಪ್ರೆಸ್ ರೈಲು ಬೆಳಗ್ಗೆ 6.20ರ ಸುಮಾರಿಗೆ ಅಪಘಾತಕ್ಕೀಡಾಗಿದೆ. ರೈಲು ಕಾರವಾರ, ಗೋವಾ, ಮಡಂಗಾವ್, ದೂದ್ ಸಾಗರ್ ಮೂಲಕ ಮುಂಬೈನತ್ತ ತೆರಳುತ್ತಿತ್ತು. ಇಂಜಿನ್ ಮತ್ತು ಅದರ ಹಿಂದಿನ ಎರಡು ಬೋಗಿಗಳು ಹಳಿ ತಪ್ಪಿದ್ದು, ಅಲ್ಲಿಯೇ ಮುಂದಕ್ಕೆ ತೆರಳಿ ಸ್ಥಗಿತಗೊಂಡಿದೆ.
ಬಳಿಕ ಗೋವಾ ಭಾಗದಿಂದ ಬಂದ ರೈಲ್ವೇ ಅಧಿಕಾರಿಗಳು ಎರಡು ಬೋಗಿಯಲ್ಲಿದ್ದ ಪ್ರಯಾಣಿಕರನ್ನು ಬೇರೆ ಬೋಗಿಗೆ ಸ್ಥಳಾಂತರಿಸಿದ್ದಾರೆ.
Video:Mangalore-Mumbai train derailed near Dhudsagar major accident averted. Mangalore junction Chhatrapathi shivaji Maharaj terminus exprds train via Madgaon due to overflow of Vashishti river between chipuln and kamathe, sufferred a derailment in between dudhsagar sonaulim section.
12-09-25 03:04 pm
HK News Desk
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 05:34 pm
Mangalore Correspondent
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
Mangalore, Harish Kumar: ಎರಡು ನಿಮಿಷದ ಆಜಾನ್ ನಿ...
11-09-25 09:38 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm