ಬ್ರೇಕಿಂಗ್ ನ್ಯೂಸ್
25-07-21 03:29 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ತಮಿಳಿನ ಜನಪ್ರಿಯ ಚಿತ್ರ ನಿರ್ದೇಶಕ ಅಟ್ಲೀ ಕುಮಾರ್ ಮತ್ತು ಅವರ ಪತ್ನಿ ಕೃಷ್ಣಪ್ರಿಯಾ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಧಾರಾಕಾರ ಮಳೆಯ ನಡುವೆಯೂ ಅಟ್ಲೀ ಕುಕ್ಕೆಗೆ ಆಗಮಿಸಿ ಸುಬ್ರಹ್ಮಣ್ಯನ ದರ್ಶನ ಪಡೆದಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಅಟ್ಲೀ ದಂಪತಿ ಬಳಿಕ ದೇವಸ್ಥಾನದ ಭಕ್ತಾದಿಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು. ಅಟ್ಲೀ ಪತ್ನಿಯೊಂದಿಗೆ ಕುಕ್ಕೆಯಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಇದೇ ವೇಳೆ, ಅಟ್ಲೀ ಮತ್ತು ಪತ್ನಿ ಕೃಷ್ಣ ಪ್ರಿಯಾ ದೇವಸ್ಥಾನದ ಅನ್ನದಾನ ನಿಧಿಗೆ 10 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು. ಈ ಸಮಯದಲ್ಲಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್ ಮತ್ತು ಅಲ್ಲಿನ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಉಪಸ್ಥಿತರಿದ್ದರು.
ತೇರಿ, ಮರ್ಸೆಲ್, ಬಿಗಿಲ್ ಅಂತಹ ಸಕ್ಸಸ್ ಸಿನಿಮಾಗಳ ಮೂಲಕ ಅಟ್ಲೀ ಸ್ಟಾರ್ ನಿರ್ದೇಶಕನ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಬಿಗಿಲ್ ಬಳಿಕ ಅಟ್ಲೀ ಯಾವುದೇ ಸಿನಿಮಾಗಳನ್ನು ನಿರ್ದೇಶನ ಮಾಡಿಲ್ಲ.
Tamil Director Atlee and wife Priya visits kukke subramanya temple in Mangalore
10-05-25 10:40 pm
HK News Desk
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
U T Khader, Dinesh Gundurao, Suhas Shetty Mur...
08-05-25 07:50 pm
10-05-25 11:05 pm
HK News Desk
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
Indian Military, Pakistan : ತನ್ನ ಮೂರು ವಾಯುನೆಲ...
10-05-25 01:58 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm