ಬ್ರೇಕಿಂಗ್ ನ್ಯೂಸ್
25-07-21 03:29 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ತಮಿಳಿನ ಜನಪ್ರಿಯ ಚಿತ್ರ ನಿರ್ದೇಶಕ ಅಟ್ಲೀ ಕುಮಾರ್ ಮತ್ತು ಅವರ ಪತ್ನಿ ಕೃಷ್ಣಪ್ರಿಯಾ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಧಾರಾಕಾರ ಮಳೆಯ ನಡುವೆಯೂ ಅಟ್ಲೀ ಕುಕ್ಕೆಗೆ ಆಗಮಿಸಿ ಸುಬ್ರಹ್ಮಣ್ಯನ ದರ್ಶನ ಪಡೆದಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಅಟ್ಲೀ ದಂಪತಿ ಬಳಿಕ ದೇವಸ್ಥಾನದ ಭಕ್ತಾದಿಗಳ ಜೊತೆ ಫೋಟೋ ಕ್ಲಿಕ್ಕಿಸಿಕೊಂಡರು. ಅಟ್ಲೀ ಪತ್ನಿಯೊಂದಿಗೆ ಕುಕ್ಕೆಯಲ್ಲಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಇದೇ ವೇಳೆ, ಅಟ್ಲೀ ಮತ್ತು ಪತ್ನಿ ಕೃಷ್ಣ ಪ್ರಿಯಾ ದೇವಸ್ಥಾನದ ಅನ್ನದಾನ ನಿಧಿಗೆ 10 ಲಕ್ಷ ರೂ. ಚೆಕ್ ಹಸ್ತಾಂತರಿಸಿದರು. ಈ ಸಮಯದಲ್ಲಿ ದೇವಸ್ಥಾನದ ಕಾರ್ಯ ನಿರ್ವಹಣಾಧಿಕಾರಿ ಡಾ. ನಿಂಗಯ್ಯ, ಅಧೀಕ್ಷಕ ಬಾಲಸುಬ್ರಹ್ಮಣ್ಯ ಭಟ್ ಮತ್ತು ಅಲ್ಲಿನ ಗ್ರಾಮ ಪಂಚಾಯಿತಿ ಸದಸ್ಯ ಹರೀಶ್ ಇಂಜಾಡಿ ಉಪಸ್ಥಿತರಿದ್ದರು.
ತೇರಿ, ಮರ್ಸೆಲ್, ಬಿಗಿಲ್ ಅಂತಹ ಸಕ್ಸಸ್ ಸಿನಿಮಾಗಳ ಮೂಲಕ ಅಟ್ಲೀ ಸ್ಟಾರ್ ನಿರ್ದೇಶಕನ ಪಟ್ಟ ಗಿಟ್ಟಿಸಿಕೊಂಡಿದ್ದಾರೆ. ಬಿಗಿಲ್ ಬಳಿಕ ಅಟ್ಲೀ ಯಾವುದೇ ಸಿನಿಮಾಗಳನ್ನು ನಿರ್ದೇಶನ ಮಾಡಿಲ್ಲ.
Tamil Director Atlee and wife Priya visits kukke subramanya temple in Mangalore
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am