ಬ್ರೇಕಿಂಗ್ ನ್ಯೂಸ್
25-07-21 03:57 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಮತ್ತೊಂದು ಎಡವಟ್ಟು ಮಾಡಿಕೊಂಡಿದ್ದಾರೆ. ಒಲಿಂಪಿಕ್ಸ್ ನಲ್ಲಿ ಪದಕ ಗೆಲ್ಲುತ್ತಿರುವ ಭಾರತೀಯ ಕ್ರೀಡಾಳುಗಳಿಗೆ ಶುಭಾಶಯ ಕೋರುವ ಅವಸರದಲ್ಲಿ ರೆಸ್ಲಿಂಗ್ ಚಾಂಪ್ಯನ್ ಶಿಪ್ಪಿನಲ್ಲಿ ಚಿನ್ನದ ಪದಕ ಗೆದ್ದ ಪ್ರಿಯಾ ಮಲ್ಲಿಕ್ ಅವರನ್ನು ಒಲಿಂಪಿಕ್ಸ್ ನಲ್ಲಿ ಪದಕ ಗೆದ್ದಿದ್ದಾಗಿ ಶುಭಾಶಯ ಕೋರಿ ಎಡವಟ್ಟು ಮಾಡಿದ್ದಾರೆ.

ಹಂಗೇರಿಯಲ್ಲಿ ನಡೆದ ವಿಶ್ವ ಕೇಡೆಟ್ ರೆಸ್ಲಿಂಗ್ ಚಾಂಪ್ಯನ್ ಶಿಪ್ ಕೂಟದಲ್ಲಿ ಭಾರತದ ಪ್ರಿಯಾ ಮಲಿಕ್ 73 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದರು. ಫೈನಲ್ ಪಂದ್ಯದಲ್ಲಿ ಬೆಲಾರಸ್ಸಿನ ಎದುರಾಳಿ ಕ್ಸೆನಿಯಾ ಪತಾಪೊವಿಚ್ ಅವರನ್ನು 5-0 ನೇರ ಸೆಟ್ ಗಳಲ್ಲಿ ಮಣಿಸಿ ಚಿನ್ನದ ಬೇಟೆಯಾಡಿದ್ದರು. ಆದರೆ, ಇದನ್ನೇ ಒಲಿಂಪಿಕ್ಸ್ ನಲ್ಲಿ ಭಾರತದ ಮತ್ತೊಬ್ಬ ಕ್ರೀಡಾಳು ಚಿನ್ನ ಗೆದ್ದಿದ್ದಾಗಿ ಬಿಜೆಪಿ ರಾಜ್ಯಾಧ್ಯಕ್ಷರ ಟ್ವಿಟರ್ ನಲ್ಲಿ ಪ್ರಿಯಾ ಮಲಿಕ್ ಫೋಟೋ ಜೊತೆಗೆ ಪೋಸ್ಟ್ ಮಾಡಿದ್ದು, ನೆಟ್ಟಿಗರು ವ್ಯಂಗ್ಯದ ನಗೆ ಬೀರಿದ್ದಾರೆ.


ಹಲವಾರು ಮಂದಿ ನಳಿನ್ ಕುಮಾರ್ ಟ್ವೀಟನ್ನು ಮರು ಟ್ವೀಟ್ ಮಾಡಿ ತಿರುಗೇಟು ನೀಡಿದ್ದಾರೆ. ಕೆಲವರು ತುಳುವಿನಲ್ಲೇ ಟ್ವೀಟ್ ಮಾಡಿದ್ದು ಅದು ಒಲಿಂಪಿಕ್ಸ್ ಅಲ್ಲ ಮಾರ್ರೇ.. ಒಮ್ಮೆ ಡಿಲೀಟ್ ಮಾಡ್ರಿ.. ಅದು ವರ್ಲ್ಡ್ ರೆಸ್ಲಿಂಗ್.. ಎಂದು ಬರೆದುಕೊಂಡಿದ್ದಾರೆ. ಕೆಲವರು ಇವತ್ತು ಈ ಟ್ವಿಟರ್ ಹ್ಯಾಂಡ್ಲರ್ ಗೆ ಕಾದಿದೆ ಎಂದು ಬರೆದಿದ್ದಾರೆ. ಇದಲ್ಲದೆ, ಈ ರೀತಿಯ ಎಡವಟ್ಟಿನ ಟ್ವಿಟರ್ ಫೋಟೋಗಳು, ಕಮೆಂಟುಗಳನ್ನು ಫೋಟೋ ತೆಗೆದು ವಾಟ್ಸಪ್ ನಲ್ಲಿ ಹಂಚಿಕೊಂಡಿದ್ದಾರೆ. ಇತ್ತೀಚೆಗಷ್ಟೇ ಆಡಿಯೋ ಹೊರಬಂದು ತೀವ್ರ ಟ್ರೋಲ್ ಆಗಿರುವ ನಳಿನ್ ಕುಮಾರ್ ಈಗ ಮತ್ತೆ ಟ್ರೋಲ್ ಆಗುವಂತಾಗಿದೆ. ಟ್ವೀಟಿಗರು ಗರಂ ಆಗುತ್ತಿದ್ದಂತೆ ನಳಿನ್ ಕುಮಾರ್ ಎಡವಟ್ಟಿನ ಟ್ವೀಟ್ ಡಿಲೀಟ್ ಆಗಿತ್ತು.
BJP Naleem Kumar Kateel wrongly tweets as Priya Malik wins gold medal in Olympics instead of Cadet World Championship in Budapest, Hungary, on Sunday. Many Twitter handlers asked for the tweet to be deleted.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm