ಬ್ರೇಕಿಂಗ್ ನ್ಯೂಸ್
25-07-21 10:44 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ಸ್ವಾಭಾವಿಕವಾಗಿ ನಮ್ಮಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲ. ಮುಖ್ಯಮಂತ್ರಿಗಳು ಪಕ್ಷವನ್ನ ಮಾತೃ ಸಮಾನವಾಗಿ ನೋಡಿಕೊಂಡು ಪಕ್ಷದ ಹಿರಿಯರ ಸೂಚನೆ ಪ್ರಕಾರ ನಡೆದುಕೊಳ್ತೇನೆ ಅಂದಿದ್ದಾರೆ. ಇದು ದೇಶಕ್ಕೆ ಮತ್ತು ರಾಜ್ಯಕ್ಕೆ ಮಾದರಿಯಾಗಬಲ್ಲ ಕಾರ್ಯಕರ್ತನ ಮಾತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ನಗರದ ಯೇನಪೋಯ ಆಸ್ಪತ್ರೆಯಲ್ಲಿ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿ ಮಾಡಿದ ಬಳಿಕ ರಾಜಕೀಯ ಬೆಳವಣಿಗೆ ಬಗ್ಗೆ ಕೇಳಿದ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾಲಕಾಲಕ್ಕೆ ಹೈಕಮಾಂಡ್ ನಿಂದ ಬರೋ ಸೂಚನೆ ಪಾಲಿಸೋದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಮುಂದಿನದ್ದನ್ನು ಸಿಎಂ, ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರು ನಿರ್ಧಾರ ಮಾಡ್ತಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮ ಹೆಸರನ್ನು ಸ್ವಾಮೀಜಿಯೊಬ್ಬರು ಸೂಚಿಸಿದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಕೋಟಾ ಶ್ರೀನಿವಾಸ ಪೂಜಾರಿ, ಯಾರಾದ್ರೂ ಏನಾದ್ರೂ ಹೇಳಬಾರದು ಅನ್ನೋದು ಏನಿಲ್ಲ. ಸ್ವಾಮೀಜಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಅಭಿಪ್ರಾಯಗಳನ್ನು ಗೌರವಿಸಬೇಕಿದೆ. ಸಾಮಾನ್ಯ ಕಾರ್ಯಕರ್ತನಾಗಿ ನನ್ನಂಥವರು ಪಕ್ಷದ ಹಿರಿಯರು ಹೇಳಿದ್ದನ್ನು ಕೇಳ್ತೇವೆ. ಯಾರೂ ಏನೇ ಹೇಳಿದರೂ ಪ್ರಜಾಪ್ರಭುತ್ವದಲ್ಲಿ ಗೌರವಿಸುತ್ತೇನೆ ಎಂದು ಹೇಳಿದರು.
Amid speculations over the possible resignation of chief minister B S Yediyurappa, Dakshina Kannada district in-charge minister Kota Srinivas Poojary on Sunday July 25 denied that there were any differences among the party leaders but added that the chief minister was ready to resign if asked to do so by the party high command.
08-05-24 04:37 pm
Bangalore Correspondent
C P Yogeshwara slams Dk Shivakumar: ಬಾಲ್ಯದಲ್ಲ...
08-05-24 04:28 pm
ಉಪ್ಪು ತಿಂದವನು ನೀರು ಕುಡಿಬೇಕು ಎಂದವರು ಈಗ ಯಾಕೆ ಉರ...
08-05-24 01:03 pm
DK Shivakumar, HD Kumarasway, Prajwal case:...
07-05-24 09:11 pm
Lok Sabha Elections 2024, Uttar Karnataka Vot...
07-05-24 07:11 pm
08-05-24 11:59 am
HK News Desk
ಹೈದರಾಬಾದ್ ; ಭಾರೀ ಮಳೆಗೆ ಗೋಡೆ ಕುಸಿತ, 4 ವರ್ಷದ ಮಗ...
08-05-24 10:44 am
Cyber crime, gold biscut: ಸೈಬರ್ ವಂಚಕನಿಗೆ ಸೇರಿ...
07-05-24 10:26 pm
Solapur Lok Sabha Constituency, Maharashtra,...
07-05-24 08:38 pm
Ram Mandir, Rahul Gandhi, Acharya Pramod Kris...
07-05-24 05:16 pm
08-05-24 10:48 pm
Mangalore Correspondent
Mangalore Vasantha Bangera death: ವಸಂತ ಬಂಗೇರ...
08-05-24 10:37 pm
Explosion at firecracker: ಕಾರ್ಕಳ ; ಸಿಡಿಮದ್ದು...
08-05-24 08:44 pm
Mangalore suicide, College student: ಬಿಇ ಇಂಜಿನ...
08-05-24 08:11 pm
Congress Vasantha Bangera death: ಬೆಳ್ತಂಗಡಿಯ ಹ...
08-05-24 06:19 pm
08-05-24 04:35 pm
Bengaluru Correspondent
ಹಲ್ಲಿನ ಚಿಕಿತ್ಸೆಗೆ ಬಂದು ಮೆಡಿಕಲ್ ಕಾಲೇಜಿನ ಟಾಯ್ಲೆ...
08-05-24 11:33 am
ಆನ್ಲೈನ್ ಗೇಮಿಂಗ್ ಗಾಗಿ 2 ಸಾವಿರ ರೂ. ಸಾಲ, ದುಡ್ಡ...
07-05-24 10:03 pm
Bangalore Cyber crime: ಸ್ಟಾಕ್ ಮಾರ್ಕೆಟ್ ಹೂಡಿಕೆ...
07-05-24 09:48 pm
Bangalore crime, Robbery: ಊರಿಗೆ ಹೋದ್ಲು ಅಕ್ಕ ;...
07-05-24 02:57 pm