ಬ್ರೇಕಿಂಗ್ ನ್ಯೂಸ್
25-07-21 10:44 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ಸ್ವಾಭಾವಿಕವಾಗಿ ನಮ್ಮಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲ. ಮುಖ್ಯಮಂತ್ರಿಗಳು ಪಕ್ಷವನ್ನ ಮಾತೃ ಸಮಾನವಾಗಿ ನೋಡಿಕೊಂಡು ಪಕ್ಷದ ಹಿರಿಯರ ಸೂಚನೆ ಪ್ರಕಾರ ನಡೆದುಕೊಳ್ತೇನೆ ಅಂದಿದ್ದಾರೆ. ಇದು ದೇಶಕ್ಕೆ ಮತ್ತು ರಾಜ್ಯಕ್ಕೆ ಮಾದರಿಯಾಗಬಲ್ಲ ಕಾರ್ಯಕರ್ತನ ಮಾತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ನಗರದ ಯೇನಪೋಯ ಆಸ್ಪತ್ರೆಯಲ್ಲಿ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿ ಮಾಡಿದ ಬಳಿಕ ರಾಜಕೀಯ ಬೆಳವಣಿಗೆ ಬಗ್ಗೆ ಕೇಳಿದ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾಲಕಾಲಕ್ಕೆ ಹೈಕಮಾಂಡ್ ನಿಂದ ಬರೋ ಸೂಚನೆ ಪಾಲಿಸೋದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಮುಂದಿನದ್ದನ್ನು ಸಿಎಂ, ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರು ನಿರ್ಧಾರ ಮಾಡ್ತಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮ ಹೆಸರನ್ನು ಸ್ವಾಮೀಜಿಯೊಬ್ಬರು ಸೂಚಿಸಿದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಕೋಟಾ ಶ್ರೀನಿವಾಸ ಪೂಜಾರಿ, ಯಾರಾದ್ರೂ ಏನಾದ್ರೂ ಹೇಳಬಾರದು ಅನ್ನೋದು ಏನಿಲ್ಲ. ಸ್ವಾಮೀಜಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಅಭಿಪ್ರಾಯಗಳನ್ನು ಗೌರವಿಸಬೇಕಿದೆ. ಸಾಮಾನ್ಯ ಕಾರ್ಯಕರ್ತನಾಗಿ ನನ್ನಂಥವರು ಪಕ್ಷದ ಹಿರಿಯರು ಹೇಳಿದ್ದನ್ನು ಕೇಳ್ತೇವೆ. ಯಾರೂ ಏನೇ ಹೇಳಿದರೂ ಪ್ರಜಾಪ್ರಭುತ್ವದಲ್ಲಿ ಗೌರವಿಸುತ್ತೇನೆ ಎಂದು ಹೇಳಿದರು.
Amid speculations over the possible resignation of chief minister B S Yediyurappa, Dakshina Kannada district in-charge minister Kota Srinivas Poojary on Sunday July 25 denied that there were any differences among the party leaders but added that the chief minister was ready to resign if asked to do so by the party high command.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm