ಬ್ರೇಕಿಂಗ್ ನ್ಯೂಸ್
25-07-21 11:03 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ಟಿವಿ ಜಾಹೀರಾತಿನಲ್ಲಿ ಯುವತಿಯೊಬ್ಬಳು ತಾಯಿ ಜೊತೆಗೆ ಕಾರಿನಲ್ಲಿ ತೆರಳಿದ್ದಾಗ ಟೈರ್ ಪಂಕ್ಚರ್ ಆಗಿ ಬಳಿಕ ಯುವತಿಯೇ ಟೈರ್ ತೆಗೆದು ಹಾಕುತ್ತಾಳೆ. ಕೊನೆಯಲ್ಲಿ ಅಪ್ಪನನ್ನು ನೋಡಿದ್ದೆ ಎಂದುಸುರುತ್ತಾ ಟಾನಿಕ್ ಬಗ್ಗೆ ಹೇಳುತ್ತಾಳೆ. ಅದು ಜಾಹೀರಾತು. ನಿಜ ಜೀವನದಲ್ಲಿ ಯುವತಿ ಕಾರು ಡ್ರೈವ್ ಮಾಡುವಾಗ ಟೈರ್ ಪಂಕ್ಚರ್ ಆದರೆ ಏನು ಗತಿ ? ಇಂಥಾದ್ದೇ ಪ್ರಸಂಗ ಮಂಗಳೂರಿನಲ್ಲಿ ಇವತ್ತು ಆಗಿತ್ತು.
ಮಹಿಳೆ ಮತ್ತು ಮಗು ಮಾತ್ರ ಇದ್ದ ಕಾರೊಂದು ನಾಗುರಿಯಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಯರ್ ಪಂಕ್ಚರ್ ಆಗಿತ್ತು. ಕೂಡಲೇ ಕಾರಿನಿಂದಿಳಿದ ಮಹಿಳೆ ಹೊರಗೆ ನಿಂತು ಏನು ಮಾಡುವುದೆಂದು ತೋಚದೆ ನಿಂತಿದ್ದರು. ಆಕೆ ಕುಂದಾಪುರ ಮೂಲದ ಮಹಿಳೆಯಾಗಿದ್ದರಿಂದ ಸಂಬಂಧಿಕರು ಹತ್ತಿರ ಇರಲಿಲ್ಲವೋ ಏನೋ..ಮಹಿಳೆಯ ಅಸಹಾಯಕತೆ ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ತಾವೇ ಟೈರ್ ಬಿಚ್ಚಿಸಲು ನೆರವಾಗಿದ್ದಾರೆ. ರಸ್ತೆ ಬದಿ ಕಾರನ್ನು ಪಾರ್ಕ್ ಮಾಡಿ, ಟೈರ್ ತೆಗೆದು ಬೇರೆ ಸ್ಟೆಪಿನ್ ಟಯರ್ ಅಳವಡಿಸಿ ಮಾನವೀಯತೆ ಕಾರ್ಯ ಮಾಡಿದ್ದಾರೆ.

ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ತೆರಳುತ್ತಿದ್ದಾಗ ಘಟನೆ ನಡೆದಿತ್ತು. ಇದೇ ಸಂದರ್ಭ ಹೈವೇ ಗಸ್ತಿನಲ್ಲಿದ್ದ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಸಂಚಾರಿ ಪೊಲೀಸರು ತಕ್ಷಣ ಕಾರಿನತ್ತ ಧಾವಿಸಿ ನೆರವಿಗೆ ನಿಂತಿದ್ದಾರೆ. ನಾಗುರಿ ಸಂಚಾರಿ ಠಾಣೆ ಎಎಸ್ ಐ ಲಸ್ರಾದೋ, ಸಿಬ್ಬಂದಿ ಮಹೇಶ್ ಹಾಗೂ ಹೋಂಗಾಡ್೯ ಆಸಿಫ್ ಸೇರಿ ಮಾಡಿರುವ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
Mangalore Kankandy Traffic Police help a woman fix the car tyre. Traffic police SI Lasrado, Mahesh and Home guard Asif help in fixing the punctured car. The Picture of this goes viral on social media.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm