ಬ್ರೇಕಿಂಗ್ ನ್ಯೂಸ್
25-07-21 11:03 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ಟಿವಿ ಜಾಹೀರಾತಿನಲ್ಲಿ ಯುವತಿಯೊಬ್ಬಳು ತಾಯಿ ಜೊತೆಗೆ ಕಾರಿನಲ್ಲಿ ತೆರಳಿದ್ದಾಗ ಟೈರ್ ಪಂಕ್ಚರ್ ಆಗಿ ಬಳಿಕ ಯುವತಿಯೇ ಟೈರ್ ತೆಗೆದು ಹಾಕುತ್ತಾಳೆ. ಕೊನೆಯಲ್ಲಿ ಅಪ್ಪನನ್ನು ನೋಡಿದ್ದೆ ಎಂದುಸುರುತ್ತಾ ಟಾನಿಕ್ ಬಗ್ಗೆ ಹೇಳುತ್ತಾಳೆ. ಅದು ಜಾಹೀರಾತು. ನಿಜ ಜೀವನದಲ್ಲಿ ಯುವತಿ ಕಾರು ಡ್ರೈವ್ ಮಾಡುವಾಗ ಟೈರ್ ಪಂಕ್ಚರ್ ಆದರೆ ಏನು ಗತಿ ? ಇಂಥಾದ್ದೇ ಪ್ರಸಂಗ ಮಂಗಳೂರಿನಲ್ಲಿ ಇವತ್ತು ಆಗಿತ್ತು.
ಮಹಿಳೆ ಮತ್ತು ಮಗು ಮಾತ್ರ ಇದ್ದ ಕಾರೊಂದು ನಾಗುರಿಯಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಯರ್ ಪಂಕ್ಚರ್ ಆಗಿತ್ತು. ಕೂಡಲೇ ಕಾರಿನಿಂದಿಳಿದ ಮಹಿಳೆ ಹೊರಗೆ ನಿಂತು ಏನು ಮಾಡುವುದೆಂದು ತೋಚದೆ ನಿಂತಿದ್ದರು. ಆಕೆ ಕುಂದಾಪುರ ಮೂಲದ ಮಹಿಳೆಯಾಗಿದ್ದರಿಂದ ಸಂಬಂಧಿಕರು ಹತ್ತಿರ ಇರಲಿಲ್ಲವೋ ಏನೋ..ಮಹಿಳೆಯ ಅಸಹಾಯಕತೆ ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ತಾವೇ ಟೈರ್ ಬಿಚ್ಚಿಸಲು ನೆರವಾಗಿದ್ದಾರೆ. ರಸ್ತೆ ಬದಿ ಕಾರನ್ನು ಪಾರ್ಕ್ ಮಾಡಿ, ಟೈರ್ ತೆಗೆದು ಬೇರೆ ಸ್ಟೆಪಿನ್ ಟಯರ್ ಅಳವಡಿಸಿ ಮಾನವೀಯತೆ ಕಾರ್ಯ ಮಾಡಿದ್ದಾರೆ.

ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ತೆರಳುತ್ತಿದ್ದಾಗ ಘಟನೆ ನಡೆದಿತ್ತು. ಇದೇ ಸಂದರ್ಭ ಹೈವೇ ಗಸ್ತಿನಲ್ಲಿದ್ದ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಸಂಚಾರಿ ಪೊಲೀಸರು ತಕ್ಷಣ ಕಾರಿನತ್ತ ಧಾವಿಸಿ ನೆರವಿಗೆ ನಿಂತಿದ್ದಾರೆ. ನಾಗುರಿ ಸಂಚಾರಿ ಠಾಣೆ ಎಎಸ್ ಐ ಲಸ್ರಾದೋ, ಸಿಬ್ಬಂದಿ ಮಹೇಶ್ ಹಾಗೂ ಹೋಂಗಾಡ್೯ ಆಸಿಫ್ ಸೇರಿ ಮಾಡಿರುವ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
Mangalore Kankandy Traffic Police help a woman fix the car tyre. Traffic police SI Lasrado, Mahesh and Home guard Asif help in fixing the punctured car. The Picture of this goes viral on social media.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm