ಬ್ರೇಕಿಂಗ್ ನ್ಯೂಸ್
25-07-21 11:03 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ಟಿವಿ ಜಾಹೀರಾತಿನಲ್ಲಿ ಯುವತಿಯೊಬ್ಬಳು ತಾಯಿ ಜೊತೆಗೆ ಕಾರಿನಲ್ಲಿ ತೆರಳಿದ್ದಾಗ ಟೈರ್ ಪಂಕ್ಚರ್ ಆಗಿ ಬಳಿಕ ಯುವತಿಯೇ ಟೈರ್ ತೆಗೆದು ಹಾಕುತ್ತಾಳೆ. ಕೊನೆಯಲ್ಲಿ ಅಪ್ಪನನ್ನು ನೋಡಿದ್ದೆ ಎಂದುಸುರುತ್ತಾ ಟಾನಿಕ್ ಬಗ್ಗೆ ಹೇಳುತ್ತಾಳೆ. ಅದು ಜಾಹೀರಾತು. ನಿಜ ಜೀವನದಲ್ಲಿ ಯುವತಿ ಕಾರು ಡ್ರೈವ್ ಮಾಡುವಾಗ ಟೈರ್ ಪಂಕ್ಚರ್ ಆದರೆ ಏನು ಗತಿ ? ಇಂಥಾದ್ದೇ ಪ್ರಸಂಗ ಮಂಗಳೂರಿನಲ್ಲಿ ಇವತ್ತು ಆಗಿತ್ತು.
ಮಹಿಳೆ ಮತ್ತು ಮಗು ಮಾತ್ರ ಇದ್ದ ಕಾರೊಂದು ನಾಗುರಿಯಿಂದ ಪಂಪ್ವೆಲ್ ಕಡೆಗೆ ಬರುತ್ತಿದ್ದಾಗ ಟಯರ್ ಪಂಕ್ಚರ್ ಆಗಿತ್ತು. ಕೂಡಲೇ ಕಾರಿನಿಂದಿಳಿದ ಮಹಿಳೆ ಹೊರಗೆ ನಿಂತು ಏನು ಮಾಡುವುದೆಂದು ತೋಚದೆ ನಿಂತಿದ್ದರು. ಆಕೆ ಕುಂದಾಪುರ ಮೂಲದ ಮಹಿಳೆಯಾಗಿದ್ದರಿಂದ ಸಂಬಂಧಿಕರು ಹತ್ತಿರ ಇರಲಿಲ್ಲವೋ ಏನೋ..ಮಹಿಳೆಯ ಅಸಹಾಯಕತೆ ಗಮನಿಸಿದ ನಾಗುರಿ ಸಂಚಾರಿ ಠಾಣಾ ಪೊಲೀಸರು ತಾವೇ ಟೈರ್ ಬಿಚ್ಚಿಸಲು ನೆರವಾಗಿದ್ದಾರೆ. ರಸ್ತೆ ಬದಿ ಕಾರನ್ನು ಪಾರ್ಕ್ ಮಾಡಿ, ಟೈರ್ ತೆಗೆದು ಬೇರೆ ಸ್ಟೆಪಿನ್ ಟಯರ್ ಅಳವಡಿಸಿ ಮಾನವೀಯತೆ ಕಾರ್ಯ ಮಾಡಿದ್ದಾರೆ.
ಕುಂದಾಪುರ ಮೂಲದ ಮಹಿಳೆ ನಾಗುರಿ ಕಡೆಯಿಂದ ಮಂಗಳೂರು ನಗರದ ಕಡೆಗೆ ತೆರಳುತ್ತಿದ್ದಾಗ ಘಟನೆ ನಡೆದಿತ್ತು. ಇದೇ ಸಂದರ್ಭ ಹೈವೇ ಗಸ್ತಿನಲ್ಲಿದ್ದ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಮಹಿಳೆಯ ಅಸಹಾಯಕತೆಯನ್ನು ಗಮನಿಸಿದ ಸಂಚಾರಿ ಪೊಲೀಸರು ತಕ್ಷಣ ಕಾರಿನತ್ತ ಧಾವಿಸಿ ನೆರವಿಗೆ ನಿಂತಿದ್ದಾರೆ. ನಾಗುರಿ ಸಂಚಾರಿ ಠಾಣೆ ಎಎಸ್ ಐ ಲಸ್ರಾದೋ, ಸಿಬ್ಬಂದಿ ಮಹೇಶ್ ಹಾಗೂ ಹೋಂಗಾಡ್೯ ಆಸಿಫ್ ಸೇರಿ ಮಾಡಿರುವ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಕಾರಣವಾಗಿದೆ.
Mangalore Kankandy Traffic Police help a woman fix the car tyre. Traffic police SI Lasrado, Mahesh and Home guard Asif help in fixing the punctured car. The Picture of this goes viral on social media.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm