ಬ್ರೇಕಿಂಗ್ ನ್ಯೂಸ್
26-07-21 11:50 am Mangalore Correspondent ಕರಾವಳಿ
ಮಂಗಳೂರು, ಜುಲೈ 26: ಮಂಗಳೂರು ತಾಲೂಕಿನ ಪೊಳಲಿ ಸಮೀಪದ ಮಲ್ಲೂರಿನಲ್ಲಿ ಗುಡ್ಡ ಕುಸಿದು ಮನೆಯೊಂದಕ್ಕೆ ಹಾನಿಯಾಗಿದೆ. ಜುಬೇರ್ ಎಂಬವರ ಮನೆಗೆ ಗುಡ್ಡ ಕುಸಿದು ಬಿದ್ದಿದ್ದು ಘಟನೆಯಿಂದ ಮಹಿಳೆಯೊಬ್ಬರಿಗೆ ಗಾಯವಾಗಿದೆ.
ಗಾಯಗೊಂಡ ಮಹಿಳೆಯನ್ನು ಬೀಪಾತುಮ್ಮ (72) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾನುವಾರ ರಾತ್ರಿ ಕೂಡ ಮಳೆಯಾಗಿತ್ತು. ಇದರಿಂದ ಇಂದು ಬೆಳಗ್ಗೆ 5.30ರ ವೇಳೆಗೆ ಮಲ್ಲೂರು ಜಂಕ್ಷನ್ ಸಮೀಪ ಝುಬೇರ್ ಎಂಬವರ ಮನೆಯ ಹಿಂಭಾಗವಿದ್ದ ಗುಡ್ಡ ಕುಸಿದು ಬಿದ್ದಿದೆ.



ಇದರಿಂದ ಮನೆಯ ಒಂದು ಪಾರ್ಶ್ವದ ಗೋಡೆ ಕುಸಿದು ಬಿದ್ದು ಆ ಭಾಗದಲ್ಲಿದ್ದ ಮಹಿಳೆಯ ಕಣ್ಣಿನ ಭಾಗಕ್ಕೆ ಗಾಯವಾಗಿದೆ. ಮನೆಯಲ್ಲಿ ಒಬ್ಬರೇ ಇದ್ದ ಕಾರಣ ಹೆಚ್ಚಿನ ಆಘಾತ ಸಂಭವಿಸಿಲ್ಲ. ಝುಬೇರ್ ಕುಟುಂಬ ಇದೇ ಮನೆಯಲ್ಲಿ ವಾಸವಿದ್ದರು. ಭಾನುವಾರ ಅವರ ಕುಟುಂಬ ಪತ್ನಿ ಮನೆಗೆ ತೆರಳಿತ್ತು. ಇಲ್ಲದಿದ್ದರೆ ಗೋಡೆ ಕುಸಿತದಿಂದ ಭಾರೀ ಅನಾಹುತ ಸಂಭವಿಸುತ್ತಿತ್ತು ಎಂದು ಸ್ಥಳೀಯ ನಿವಾಸಿ ಎನ್.ಇ. ಮಹಮ್ಮದ್ ತಿಳಿಸಿದ್ದಾರೆ.
Mangalore House collapses after a landslide at Polali in Malluru due to heavy rains. No causality has been reported.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am