ಬ್ರೇಕಿಂಗ್ ನ್ಯೂಸ್
26-07-21 11:50 am Mangalore Correspondent ಕರಾವಳಿ
ಮಂಗಳೂರು, ಜುಲೈ 26: ಮಂಗಳೂರು ತಾಲೂಕಿನ ಪೊಳಲಿ ಸಮೀಪದ ಮಲ್ಲೂರಿನಲ್ಲಿ ಗುಡ್ಡ ಕುಸಿದು ಮನೆಯೊಂದಕ್ಕೆ ಹಾನಿಯಾಗಿದೆ. ಜುಬೇರ್ ಎಂಬವರ ಮನೆಗೆ ಗುಡ್ಡ ಕುಸಿದು ಬಿದ್ದಿದ್ದು ಘಟನೆಯಿಂದ ಮಹಿಳೆಯೊಬ್ಬರಿಗೆ ಗಾಯವಾಗಿದೆ.
ಗಾಯಗೊಂಡ ಮಹಿಳೆಯನ್ನು ಬೀಪಾತುಮ್ಮ (72) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾನುವಾರ ರಾತ್ರಿ ಕೂಡ ಮಳೆಯಾಗಿತ್ತು. ಇದರಿಂದ ಇಂದು ಬೆಳಗ್ಗೆ 5.30ರ ವೇಳೆಗೆ ಮಲ್ಲೂರು ಜಂಕ್ಷನ್ ಸಮೀಪ ಝುಬೇರ್ ಎಂಬವರ ಮನೆಯ ಹಿಂಭಾಗವಿದ್ದ ಗುಡ್ಡ ಕುಸಿದು ಬಿದ್ದಿದೆ.



ಇದರಿಂದ ಮನೆಯ ಒಂದು ಪಾರ್ಶ್ವದ ಗೋಡೆ ಕುಸಿದು ಬಿದ್ದು ಆ ಭಾಗದಲ್ಲಿದ್ದ ಮಹಿಳೆಯ ಕಣ್ಣಿನ ಭಾಗಕ್ಕೆ ಗಾಯವಾಗಿದೆ. ಮನೆಯಲ್ಲಿ ಒಬ್ಬರೇ ಇದ್ದ ಕಾರಣ ಹೆಚ್ಚಿನ ಆಘಾತ ಸಂಭವಿಸಿಲ್ಲ. ಝುಬೇರ್ ಕುಟುಂಬ ಇದೇ ಮನೆಯಲ್ಲಿ ವಾಸವಿದ್ದರು. ಭಾನುವಾರ ಅವರ ಕುಟುಂಬ ಪತ್ನಿ ಮನೆಗೆ ತೆರಳಿತ್ತು. ಇಲ್ಲದಿದ್ದರೆ ಗೋಡೆ ಕುಸಿತದಿಂದ ಭಾರೀ ಅನಾಹುತ ಸಂಭವಿಸುತ್ತಿತ್ತು ಎಂದು ಸ್ಥಳೀಯ ನಿವಾಸಿ ಎನ್.ಇ. ಮಹಮ್ಮದ್ ತಿಳಿಸಿದ್ದಾರೆ.
Mangalore House collapses after a landslide at Polali in Malluru due to heavy rains. No causality has been reported.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm