ಬ್ರೇಕಿಂಗ್ ನ್ಯೂಸ್
26-07-21 11:50 am Mangalore Correspondent ಕರಾವಳಿ
ಮಂಗಳೂರು, ಜುಲೈ 26: ಮಂಗಳೂರು ತಾಲೂಕಿನ ಪೊಳಲಿ ಸಮೀಪದ ಮಲ್ಲೂರಿನಲ್ಲಿ ಗುಡ್ಡ ಕುಸಿದು ಮನೆಯೊಂದಕ್ಕೆ ಹಾನಿಯಾಗಿದೆ. ಜುಬೇರ್ ಎಂಬವರ ಮನೆಗೆ ಗುಡ್ಡ ಕುಸಿದು ಬಿದ್ದಿದ್ದು ಘಟನೆಯಿಂದ ಮಹಿಳೆಯೊಬ್ಬರಿಗೆ ಗಾಯವಾಗಿದೆ.
ಗಾಯಗೊಂಡ ಮಹಿಳೆಯನ್ನು ಬೀಪಾತುಮ್ಮ (72) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾನುವಾರ ರಾತ್ರಿ ಕೂಡ ಮಳೆಯಾಗಿತ್ತು. ಇದರಿಂದ ಇಂದು ಬೆಳಗ್ಗೆ 5.30ರ ವೇಳೆಗೆ ಮಲ್ಲೂರು ಜಂಕ್ಷನ್ ಸಮೀಪ ಝುಬೇರ್ ಎಂಬವರ ಮನೆಯ ಹಿಂಭಾಗವಿದ್ದ ಗುಡ್ಡ ಕುಸಿದು ಬಿದ್ದಿದೆ.



ಇದರಿಂದ ಮನೆಯ ಒಂದು ಪಾರ್ಶ್ವದ ಗೋಡೆ ಕುಸಿದು ಬಿದ್ದು ಆ ಭಾಗದಲ್ಲಿದ್ದ ಮಹಿಳೆಯ ಕಣ್ಣಿನ ಭಾಗಕ್ಕೆ ಗಾಯವಾಗಿದೆ. ಮನೆಯಲ್ಲಿ ಒಬ್ಬರೇ ಇದ್ದ ಕಾರಣ ಹೆಚ್ಚಿನ ಆಘಾತ ಸಂಭವಿಸಿಲ್ಲ. ಝುಬೇರ್ ಕುಟುಂಬ ಇದೇ ಮನೆಯಲ್ಲಿ ವಾಸವಿದ್ದರು. ಭಾನುವಾರ ಅವರ ಕುಟುಂಬ ಪತ್ನಿ ಮನೆಗೆ ತೆರಳಿತ್ತು. ಇಲ್ಲದಿದ್ದರೆ ಗೋಡೆ ಕುಸಿತದಿಂದ ಭಾರೀ ಅನಾಹುತ ಸಂಭವಿಸುತ್ತಿತ್ತು ಎಂದು ಸ್ಥಳೀಯ ನಿವಾಸಿ ಎನ್.ಇ. ಮಹಮ್ಮದ್ ತಿಳಿಸಿದ್ದಾರೆ.
Mangalore House collapses after a landslide at Polali in Malluru due to heavy rains. No causality has been reported.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 11:17 am
HK News Staffer
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm