ಬ್ರೇಕಿಂಗ್ ನ್ಯೂಸ್
26-07-21 11:50 am Mangalore Correspondent ಕರಾವಳಿ
ಮಂಗಳೂರು, ಜುಲೈ 26: ಮಂಗಳೂರು ತಾಲೂಕಿನ ಪೊಳಲಿ ಸಮೀಪದ ಮಲ್ಲೂರಿನಲ್ಲಿ ಗುಡ್ಡ ಕುಸಿದು ಮನೆಯೊಂದಕ್ಕೆ ಹಾನಿಯಾಗಿದೆ. ಜುಬೇರ್ ಎಂಬವರ ಮನೆಗೆ ಗುಡ್ಡ ಕುಸಿದು ಬಿದ್ದಿದ್ದು ಘಟನೆಯಿಂದ ಮಹಿಳೆಯೊಬ್ಬರಿಗೆ ಗಾಯವಾಗಿದೆ.
ಗಾಯಗೊಂಡ ಮಹಿಳೆಯನ್ನು ಬೀಪಾತುಮ್ಮ (72) ಎಂದು ಗುರುತಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಭಾನುವಾರ ರಾತ್ರಿ ಕೂಡ ಮಳೆಯಾಗಿತ್ತು. ಇದರಿಂದ ಇಂದು ಬೆಳಗ್ಗೆ 5.30ರ ವೇಳೆಗೆ ಮಲ್ಲೂರು ಜಂಕ್ಷನ್ ಸಮೀಪ ಝುಬೇರ್ ಎಂಬವರ ಮನೆಯ ಹಿಂಭಾಗವಿದ್ದ ಗುಡ್ಡ ಕುಸಿದು ಬಿದ್ದಿದೆ.



ಇದರಿಂದ ಮನೆಯ ಒಂದು ಪಾರ್ಶ್ವದ ಗೋಡೆ ಕುಸಿದು ಬಿದ್ದು ಆ ಭಾಗದಲ್ಲಿದ್ದ ಮಹಿಳೆಯ ಕಣ್ಣಿನ ಭಾಗಕ್ಕೆ ಗಾಯವಾಗಿದೆ. ಮನೆಯಲ್ಲಿ ಒಬ್ಬರೇ ಇದ್ದ ಕಾರಣ ಹೆಚ್ಚಿನ ಆಘಾತ ಸಂಭವಿಸಿಲ್ಲ. ಝುಬೇರ್ ಕುಟುಂಬ ಇದೇ ಮನೆಯಲ್ಲಿ ವಾಸವಿದ್ದರು. ಭಾನುವಾರ ಅವರ ಕುಟುಂಬ ಪತ್ನಿ ಮನೆಗೆ ತೆರಳಿತ್ತು. ಇಲ್ಲದಿದ್ದರೆ ಗೋಡೆ ಕುಸಿತದಿಂದ ಭಾರೀ ಅನಾಹುತ ಸಂಭವಿಸುತ್ತಿತ್ತು ಎಂದು ಸ್ಥಳೀಯ ನಿವಾಸಿ ಎನ್.ಇ. ಮಹಮ್ಮದ್ ತಿಳಿಸಿದ್ದಾರೆ.
Mangalore House collapses after a landslide at Polali in Malluru due to heavy rains. No causality has been reported.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm