ಬ್ರೇಕಿಂಗ್ ನ್ಯೂಸ್
26-07-21 10:44 pm Mangaluru Correspondent ಕರಾವಳಿ
ಮಂಗಳೂರು, ಜುಲೈ 26: ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯಿಂದ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಮಾಡುವ ಕುರಿತು ಎದ್ದಿರುವ ವಿವಾದ, ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದೆ.
ರಾಜ್ಯದ 757 ಪ್ರಾರ್ಥನಾ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನವನ್ನು ತಡೆ ಹಿಡಿದಿದ್ದು, ಈ ಬಗ್ಗೆ ಇಂದು ಅಧಿಕೃತ ಆದೇಶ ಹೊರಡಿಸಿದೆ.
ಇನಾಂ ರದ್ದತಿ ಕಾಯ್ದೆ 1977 ರ ಪರಿಹಾರಾರ್ಥ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ದೇವಸ್ಥಾನಗಳಿಂದ ನೀಡುವ ಬದಲು, ಇನ್ನು ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ , ಹಜ್ ಮತ್ತು ವಕ್ಫ್ ಇಲಾಖೆಯ ಮೂಲಕ ತಸ್ತಿಕ್ ಮತ್ತು ವರ್ಷಾಸನ ನೀಡಲು ಅನುದಾನ ಬಿಡುಗಡೆ ಮಾಡತಕ್ಕದ್ದು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವರದಿಯನ್ನಾದರಿಸಿ ಸರ್ಕಾರ ಆದೇಶ ನೀಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.
After facing strong opposition from Hindu religious leaders, minister of state for Hindu religious organisations, endowments and backward class welfare, the government of Karnataka has issued a order of not to use the revenue from temples for other religions.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm