ಬ್ರೇಕಿಂಗ್ ನ್ಯೂಸ್
26-07-21 10:44 pm Mangaluru Correspondent ಕರಾವಳಿ
ಮಂಗಳೂರು, ಜುಲೈ 26: ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯಿಂದ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಮಾಡುವ ಕುರಿತು ಎದ್ದಿರುವ ವಿವಾದ, ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದೆ.
ರಾಜ್ಯದ 757 ಪ್ರಾರ್ಥನಾ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನವನ್ನು ತಡೆ ಹಿಡಿದಿದ್ದು, ಈ ಬಗ್ಗೆ ಇಂದು ಅಧಿಕೃತ ಆದೇಶ ಹೊರಡಿಸಿದೆ.
ಇನಾಂ ರದ್ದತಿ ಕಾಯ್ದೆ 1977 ರ ಪರಿಹಾರಾರ್ಥ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ದೇವಸ್ಥಾನಗಳಿಂದ ನೀಡುವ ಬದಲು, ಇನ್ನು ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ , ಹಜ್ ಮತ್ತು ವಕ್ಫ್ ಇಲಾಖೆಯ ಮೂಲಕ ತಸ್ತಿಕ್ ಮತ್ತು ವರ್ಷಾಸನ ನೀಡಲು ಅನುದಾನ ಬಿಡುಗಡೆ ಮಾಡತಕ್ಕದ್ದು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವರದಿಯನ್ನಾದರಿಸಿ ಸರ್ಕಾರ ಆದೇಶ ನೀಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.
After facing strong opposition from Hindu religious leaders, minister of state for Hindu religious organisations, endowments and backward class welfare, the government of Karnataka has issued a order of not to use the revenue from temples for other religions.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm