ಬ್ರೇಕಿಂಗ್ ನ್ಯೂಸ್
29-07-21 12:54 pm Mangaluru Correspondent ಕರಾವಳಿ
Photo credits : REPSTNL IMG
ಬಂಟ್ವಾಳ, ಜುಲೈ 29: ಬಿ.ಸಿ.ರೋಡ್ ಬಳಿಯ ನೇತ್ರಾವತಿ ಹೊಸ ಸೇತುವೆಯ ಬಳಿ ಬುಧವಾರ ಮಧ್ಯರಾತ್ರಿ ಬೈಕ್ ಚಾಲನೆಯಲ್ಲಿಟ್ಟು ಸವಾರ ನಾಪತ್ತೆಯಾಗಿರುವ ಘಟನೆ ನಡೆದಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ನಾಪತ್ತೆಯಾಗಿರುವ ಬೈಕ್ ಸವಾರನನ್ನು ಮೂಲತಃ ಬೆಂಗಳೂರು ದಾಸರಹಳ್ಳಿ ನಿವಾಸಿ ಸತ್ಯವೇಲು (29) ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸದಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
15 ದಿನಗಳ ಹಿಂದೆ ಇದೇ ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ಬೆಂಗಳೂರಿನಿಂದ ಪಾಣೆಮಂಗಳೂರಿನ ಸೇತುವೆ ಬಳಿಗೆ ಆಗಮಿಸಿದ್ದ. ಆದರೆ ಸ್ಥಳೀಯರು ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದರು. ಬಂಟ್ವಾಳ ನಗರ ಪೊಲೀಸರು ಬಳಿಕ ಆತನ ಪೋಷಕರನ್ನು ಕರೆಸಿ ಕಳುಹಿಸಿಕೊಟ್ಟಿದ್ದರು.
ಆತನ ಬೈಕ್ ಬುಧವಾರ ರಾತ್ರಿ ಮತ್ತೆ ಪಾಣೆಮಂಗಳೂರು ಸೇತುವೆ ಮೇಲೆ ಕಂಡುಬಂದಿದ್ದು, ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಯುವಕನ ನಾಪತ್ತೆ ಕುರಿತು ಬೆಂಗಳೂರಿನ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬಂಟ್ವಾಳ ನಗರ ಪೊಲೀಸರು ತಿಳಿಸಿದ್ದಾರೆ.
Bangalore Based youth jumps into Netravati river at Bantwal bike found suicide suspected.
08-08-25 11:20 am
Bangalore Correspondent
ಸರ್ಕಾರಿ ಕೆಲಸ ಕೊಡಿಸೋದಾಗಿ 25 ಲಕ್ಷ ಪಡೆದು ವಂಚನೆ ;...
07-08-25 10:18 pm
ಧರ್ಮಸ್ಥಳ ಘರ್ಷಣೆ ಬಗ್ಗೆ ತನಿಖೆಗೆ ಸೂಚಿಸಿದ್ದೇನೆ, ಎ...
07-08-25 05:50 pm
Dharmasthala burial case, Gag Order: ಮಾಧ್ಯಮ ನ...
06-08-25 10:51 pm
ಅಶೋಕನ ಕಾಲದ ಮೌರ್ಯರ ರಾಜಧಾನಿ ರಾಯಚೂರಿನ ಮಸ್ಕಿ ಆಗಿತ...
05-08-25 01:45 pm
07-08-25 10:02 pm
HK News Desk
ಸಂಘರ್ಷ ನಿರತ ಜಗತ್ತಿಗೆ ಹಿಂದು ಧರ್ಮದಲ್ಲಿ ಮದ್ದು ಇದ...
07-08-25 09:42 pm
ಕೇರಳ ಚರ್ಚ್ ಪ್ರತಿಭಟನೆಯಲ್ಲಿ ಇಸ್ಲಾಮಿಕ್ ಮೂಲಭೂತವಾದ...
06-08-25 12:15 pm
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
08-08-25 12:24 pm
Mangalore Correspondent
ಜಾಲತಾಣದಲ್ಲಿ ಅತಿರೇಕದ ಹೇಳಿಕೆ ; ಗಿರೀಶ್ ಮಟ್ಟೆಣ್ಣನ...
07-08-25 11:01 pm
ಉಳ್ಳಾಲದಲ್ಲಿ ನಿಯಂತ್ರಣ ತಪ್ಪಿ ಆವರಣ ಗೋಡೆಗೆ ಬಡಿದ ಸ...
07-08-25 10:45 pm
ಧರ್ಮಸ್ಥಳ ; 13ನೇ ಪಾಯಿಂಟ್ ಬಗ್ಗೆ ಕುತೂಹಲ, ಅಸ್ಥಿ ಪ...
07-08-25 10:29 pm
Surathkal-Nanthoor highway: ಇಂದಿನಿಂದ ಆ.13ರ ವರ...
07-08-25 07:55 pm
08-08-25 12:30 pm
Bangalore Correspondent
ಕುಖ್ಯಾತ ಕಳ್ಳನಿಗೆ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್...
08-08-25 12:27 pm
2014 Kulai Sumathi Prabhu Murder Case: 2014 ರ...
08-08-25 12:21 pm
Bengalore Cyber-crime: 80 ವರ್ಷದ ವೃದ್ಧನಿಗೆ ಒಂದ...
07-08-25 08:59 pm
Kudla Rampage Attack, Ajay Anchan, Dharmastha...
06-08-25 08:02 pm