ಬ್ರೇಕಿಂಗ್ ನ್ಯೂಸ್
29-07-21 01:15 pm Udupi Correspondent ಕರಾವಳಿ
ಉಡುಪಿ, ಜುಲೈ 29: ಮೊನ್ನೆ ಶಾಸಕಾಂಗ ಸಭೆಗೆಂದು ಬೆಂಗಳೂರಿಗೆ ತೆರಳಿದ್ದ ಕುಂದಾಪುರದ ಐದು ಬಾರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಫೋಟೊ ವೈರಲ್ ಆಗಿದೆ. ಅದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಶಾಸಕರ ಭವನದ ತಮ್ಮ ಕಚೇರಿಯನ್ನು ಗುಡಿಸಿ ಸ್ವಚ್ಛ ಮಾಡಿದ್ದು..
ಶಾಸಕರ ಭವನದ ತಮ್ಮ ಕಚೇರಿಯ ಪಕ್ಕದ ಕೊಠಡಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಇದರಿಂದಾಗಿ ತಮ್ಮ ಕಚೇರಿಯ ಮುಂಭಾಗದಲ್ಲಿ ಧೂಳು ಹಿಡಿದಿತ್ತು. ಧೂಳು ಆವರಿಸಿದ್ದನ್ನು ನೋಡಿದ ಶಾಸಕರು ತಾವೇ ಪೊರಕೆ ಹಿಡಿಸು ಗುಡಿಸಿದ್ದಾರೆ. ಇತರ ಶಾಸಕರೆಲ್ಲ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದರೆ ಇತ್ತ ಕುಂದಾಪುರದ ಐದು ಬಾರಿಯ ಶಾಸಕರು ತಮ್ಮ ಕಚೇರಿಯಲ್ಲಿ ಗುಡಿಸುತ್ತಿದ್ದರು.

ಶಾಸಕರು ಗುಡಿಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸರಳ ಸಜ್ಜನ ರಾಜಕಾರಣಿಯ ಬಗ್ಗೆ ಗೌರವ ಇಮ್ಮಡಿಸಿದೆ. ಮೊದಲಿನಿಂದಲೂ ತಮ್ಮ ಸರಳತೆಯಿಂದಲೇ ಗಮನ ಸೆಳೆದಿದ್ದ ಹಾಲಾಡಿ, ಕುಂದಾಪುರ ಕ್ಷೇತ್ರದಲ್ಲಿ 4 ನಾಲ್ಕು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಪಕ್ಷೇತರರಾಗಿ ಗೆದ್ದು ಶಾಸಕರಾಗಿದ್ದರು. ಸಿಂಪಲ್ ಶಾಸಕರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನರು ಬೇಡಿಕೆ ಇರಿಸಿದ್ದಲ್ಲದೆ, ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.
Udupi Halady Srinivasa Shetty seen cleaning his cabin with broom picture goes viral.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am