ಬ್ರೇಕಿಂಗ್ ನ್ಯೂಸ್
29-07-21 01:15 pm Udupi Correspondent ಕರಾವಳಿ
ಉಡುಪಿ, ಜುಲೈ 29: ಮೊನ್ನೆ ಶಾಸಕಾಂಗ ಸಭೆಗೆಂದು ಬೆಂಗಳೂರಿಗೆ ತೆರಳಿದ್ದ ಕುಂದಾಪುರದ ಐದು ಬಾರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಫೋಟೊ ವೈರಲ್ ಆಗಿದೆ. ಅದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಶಾಸಕರ ಭವನದ ತಮ್ಮ ಕಚೇರಿಯನ್ನು ಗುಡಿಸಿ ಸ್ವಚ್ಛ ಮಾಡಿದ್ದು..
ಶಾಸಕರ ಭವನದ ತಮ್ಮ ಕಚೇರಿಯ ಪಕ್ಕದ ಕೊಠಡಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಇದರಿಂದಾಗಿ ತಮ್ಮ ಕಚೇರಿಯ ಮುಂಭಾಗದಲ್ಲಿ ಧೂಳು ಹಿಡಿದಿತ್ತು. ಧೂಳು ಆವರಿಸಿದ್ದನ್ನು ನೋಡಿದ ಶಾಸಕರು ತಾವೇ ಪೊರಕೆ ಹಿಡಿಸು ಗುಡಿಸಿದ್ದಾರೆ. ಇತರ ಶಾಸಕರೆಲ್ಲ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದರೆ ಇತ್ತ ಕುಂದಾಪುರದ ಐದು ಬಾರಿಯ ಶಾಸಕರು ತಮ್ಮ ಕಚೇರಿಯಲ್ಲಿ ಗುಡಿಸುತ್ತಿದ್ದರು.

ಶಾಸಕರು ಗುಡಿಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸರಳ ಸಜ್ಜನ ರಾಜಕಾರಣಿಯ ಬಗ್ಗೆ ಗೌರವ ಇಮ್ಮಡಿಸಿದೆ. ಮೊದಲಿನಿಂದಲೂ ತಮ್ಮ ಸರಳತೆಯಿಂದಲೇ ಗಮನ ಸೆಳೆದಿದ್ದ ಹಾಲಾಡಿ, ಕುಂದಾಪುರ ಕ್ಷೇತ್ರದಲ್ಲಿ 4 ನಾಲ್ಕು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಪಕ್ಷೇತರರಾಗಿ ಗೆದ್ದು ಶಾಸಕರಾಗಿದ್ದರು. ಸಿಂಪಲ್ ಶಾಸಕರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನರು ಬೇಡಿಕೆ ಇರಿಸಿದ್ದಲ್ಲದೆ, ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.
Udupi Halady Srinivasa Shetty seen cleaning his cabin with broom picture goes viral.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm