ಬ್ರೇಕಿಂಗ್ ನ್ಯೂಸ್
29-07-21 01:15 pm Udupi Correspondent ಕರಾವಳಿ
ಉಡುಪಿ, ಜುಲೈ 29: ಮೊನ್ನೆ ಶಾಸಕಾಂಗ ಸಭೆಗೆಂದು ಬೆಂಗಳೂರಿಗೆ ತೆರಳಿದ್ದ ಕುಂದಾಪುರದ ಐದು ಬಾರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಫೋಟೊ ವೈರಲ್ ಆಗಿದೆ. ಅದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಶಾಸಕರ ಭವನದ ತಮ್ಮ ಕಚೇರಿಯನ್ನು ಗುಡಿಸಿ ಸ್ವಚ್ಛ ಮಾಡಿದ್ದು..
ಶಾಸಕರ ಭವನದ ತಮ್ಮ ಕಚೇರಿಯ ಪಕ್ಕದ ಕೊಠಡಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಇದರಿಂದಾಗಿ ತಮ್ಮ ಕಚೇರಿಯ ಮುಂಭಾಗದಲ್ಲಿ ಧೂಳು ಹಿಡಿದಿತ್ತು. ಧೂಳು ಆವರಿಸಿದ್ದನ್ನು ನೋಡಿದ ಶಾಸಕರು ತಾವೇ ಪೊರಕೆ ಹಿಡಿಸು ಗುಡಿಸಿದ್ದಾರೆ. ಇತರ ಶಾಸಕರೆಲ್ಲ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದರೆ ಇತ್ತ ಕುಂದಾಪುರದ ಐದು ಬಾರಿಯ ಶಾಸಕರು ತಮ್ಮ ಕಚೇರಿಯಲ್ಲಿ ಗುಡಿಸುತ್ತಿದ್ದರು.

ಶಾಸಕರು ಗುಡಿಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸರಳ ಸಜ್ಜನ ರಾಜಕಾರಣಿಯ ಬಗ್ಗೆ ಗೌರವ ಇಮ್ಮಡಿಸಿದೆ. ಮೊದಲಿನಿಂದಲೂ ತಮ್ಮ ಸರಳತೆಯಿಂದಲೇ ಗಮನ ಸೆಳೆದಿದ್ದ ಹಾಲಾಡಿ, ಕುಂದಾಪುರ ಕ್ಷೇತ್ರದಲ್ಲಿ 4 ನಾಲ್ಕು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಪಕ್ಷೇತರರಾಗಿ ಗೆದ್ದು ಶಾಸಕರಾಗಿದ್ದರು. ಸಿಂಪಲ್ ಶಾಸಕರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನರು ಬೇಡಿಕೆ ಇರಿಸಿದ್ದಲ್ಲದೆ, ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.
Udupi Halady Srinivasa Shetty seen cleaning his cabin with broom picture goes viral.
13-07-26 02:50 pm
HK News Staffer
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
13-07-26 02:54 pm
HK News Staffer
ಮಂಗಳೂರಿನಲ್ಲಿ ಮತ್ತಷ್ಟು ಬಾಂಗ್ಲಾ ನಿವಾಸಿಗಳ ಬೇಟೆ ;...
13-07-26 11:51 am
ತಮ್ಮ ನೈಜ ಗುರುತನ್ನು ಮರೆಮಾಚಿ ಪಡಿತರ ಚೀಟಿ, ವೋಟರ್...
12-07-26 10:13 pm
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm