ಬ್ರೇಕಿಂಗ್ ನ್ಯೂಸ್
29-07-21 01:15 pm Udupi Correspondent ಕರಾವಳಿ
ಉಡುಪಿ, ಜುಲೈ 29: ಮೊನ್ನೆ ಶಾಸಕಾಂಗ ಸಭೆಗೆಂದು ಬೆಂಗಳೂರಿಗೆ ತೆರಳಿದ್ದ ಕುಂದಾಪುರದ ಐದು ಬಾರಿಯ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯವರ ಫೋಟೊ ವೈರಲ್ ಆಗಿದೆ. ಅದಕ್ಕೆ ಕಾರಣವಾಗಿದ್ದು ಬೆಂಗಳೂರಿನ ಶಾಸಕರ ಭವನದ ತಮ್ಮ ಕಚೇರಿಯನ್ನು ಗುಡಿಸಿ ಸ್ವಚ್ಛ ಮಾಡಿದ್ದು..
ಶಾಸಕರ ಭವನದ ತಮ್ಮ ಕಚೇರಿಯ ಪಕ್ಕದ ಕೊಠಡಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಇದರಿಂದಾಗಿ ತಮ್ಮ ಕಚೇರಿಯ ಮುಂಭಾಗದಲ್ಲಿ ಧೂಳು ಹಿಡಿದಿತ್ತು. ಧೂಳು ಆವರಿಸಿದ್ದನ್ನು ನೋಡಿದ ಶಾಸಕರು ತಾವೇ ಪೊರಕೆ ಹಿಡಿಸು ಗುಡಿಸಿದ್ದಾರೆ. ಇತರ ಶಾಸಕರೆಲ್ಲ ಸಚಿವ ಸ್ಥಾನಕ್ಕಾಗಿ ಲಾಬಿ ನಡೆಸುತ್ತಿದ್ದರೆ ಇತ್ತ ಕುಂದಾಪುರದ ಐದು ಬಾರಿಯ ಶಾಸಕರು ತಮ್ಮ ಕಚೇರಿಯಲ್ಲಿ ಗುಡಿಸುತ್ತಿದ್ದರು.
ಶಾಸಕರು ಗುಡಿಸುತ್ತಿದ್ದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಸರಳ ಸಜ್ಜನ ರಾಜಕಾರಣಿಯ ಬಗ್ಗೆ ಗೌರವ ಇಮ್ಮಡಿಸಿದೆ. ಮೊದಲಿನಿಂದಲೂ ತಮ್ಮ ಸರಳತೆಯಿಂದಲೇ ಗಮನ ಸೆಳೆದಿದ್ದ ಹಾಲಾಡಿ, ಕುಂದಾಪುರ ಕ್ಷೇತ್ರದಲ್ಲಿ 4 ನಾಲ್ಕು ಬಾರಿ ಬಿಜೆಪಿ ಹಾಗೂ ಒಂದು ಬಾರಿ ಪಕ್ಷೇತರರಾಗಿ ಗೆದ್ದು ಶಾಸಕರಾಗಿದ್ದರು. ಸಿಂಪಲ್ ಶಾಸಕರಿಗೆ ಈ ಬಾರಿ ಸಚಿವ ಸ್ಥಾನ ನೀಡುವಂತೆ ಕ್ಷೇತ್ರದ ಜನರು ಬೇಡಿಕೆ ಇರಿಸಿದ್ದಲ್ಲದೆ, ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದಾರೆ.
Udupi Halady Srinivasa Shetty seen cleaning his cabin with broom picture goes viral.
17-07-25 07:45 pm
Bangalore Correspondent
Dharmasthala News, SIT: ಧರ್ಮಸ್ಥಳ ಪ್ರಕರಣದಲ್ಲಿ...
17-07-25 04:50 pm
CM Siddaramaiah, Janardhan Reddy; ನವೆಂಬರ್ ಒಳಗ...
16-07-25 09:36 pm
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
17-07-25 06:30 pm
Mangalore Correspondent
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
Minister Priyank Kharge, Drug Trafficking: ಡ್...
17-07-25 01:51 pm
Mangalore Rain, Landslide, Maryhill: ಭಾರೀ ಮಳೆ...
17-07-25 01:34 pm
Wizdom Education, Guruvandana, Mangalore: ಮಂಗ...
17-07-25 01:26 pm
17-07-25 10:42 pm
Mangalore Correspondent
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm
Cyber Crime Tumkur, Facebook, Mangalore Polic...
16-07-25 11:04 pm
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm